ಅಯ್ಯಪ್ಪಸ್ವಾಮಿ ಮಹಾಮಂಡಲ ಪೂಜಾ ಮಹೋತ್ಸವ ಶಬರಿಮಲೈ ಯಾತ್ರಿಕರಿಗೆ ಸನ್ಮಾನ
Ayyappaswamy Mahamandal Puja Mahotsava honours Sabarimala pilgrims
ಕಂಪ್ಲಿ 26: ಪಟ್ಟಣದ ಐತಿಹಾಸಿಕ ಸೋಮಪ್ಪ ದೇವಸ್ಥಾನ ಬಳಿಯ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಮಾಲಾಧಾರಿಗಳಿಂದ ಮಹಾಮಂಡಲ ಪೂಜೆ ಮಹೋತ್ಸವ ಅತ್ಯಂತ ಶ್ರದ್ಧಾಭಕ್ತಿಯಿಂದ ಶುಕ್ರವಾರ ನಡೆಯಿತು. ಮಾಲಾಧಾರಿಗಳು ವಿಶೇಷ ಪೂಜೆಗಳನ್ನು ನೆರವೇರಿಸಿ, ಸ್ವಾಮಿಯನ್ನು ಸ್ಮರಿಸಿದರು 18ನೇ ವರ್ಷದ ಶಬರಿಮಲೈ ಯಾತ್ರೆ ಮಾಡುತ್ತಿರುವ ಸ್ವಾಮಿಗಳಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಡಿ.ವೀರಣ್ಣ, ಗುರುಸ್ವಾಮಿ, ಮಲ್ಲಿಕಾರ್ಜುನ, ರಾಮಗುರುಸ್ವಾಮಿ, ಬೆಂಕಿಸ್ವಾಮಿ, ಹುಲುಗಪ್ಪಸ್ವಾಮಿ, ಸಂಜೀವಸ್ವಾಮಿ, ಜೆ.ರಮೇಶಸ್ವಾಮಿ, ವಿರೇಶ, ಮಹಾದೇವ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು. ನಂತರ ಅನ್ನಸಂತಾರೆ್ಣ ಜರುಗಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 