ಅಯ್ಯಪ್ಪಸ್ವಾಮಿ ಮಹಾಮಂಡಲ ಪೂಜಾ ಮಹೋತ್ಸವ ಶಬರಿಮಲೈ ಯಾತ್ರಿಕರಿಗೆ ಸನ್ಮಾನ
Ayyappaswamy Mahamandal Puja Mahotsava honours Sabarimala pilgrims
ಕಂಪ್ಲಿ 26: ಪಟ್ಟಣದ ಐತಿಹಾಸಿಕ ಸೋಮಪ್ಪ ದೇವಸ್ಥಾನ ಬಳಿಯ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಮಾಲಾಧಾರಿಗಳಿಂದ ಮಹಾಮಂಡಲ ಪೂಜೆ ಮಹೋತ್ಸವ ಅತ್ಯಂತ ಶ್ರದ್ಧಾಭಕ್ತಿಯಿಂದ ಶುಕ್ರವಾರ ನಡೆಯಿತು. ಮಾಲಾಧಾರಿಗಳು ವಿಶೇಷ ಪೂಜೆಗಳನ್ನು ನೆರವೇರಿಸಿ, ಸ್ವಾಮಿಯನ್ನು ಸ್ಮರಿಸಿದರು 18ನೇ ವರ್ಷದ ಶಬರಿಮಲೈ ಯಾತ್ರೆ ಮಾಡುತ್ತಿರುವ ಸ್ವಾಮಿಗಳಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಡಿ.ವೀರಣ್ಣ, ಗುರುಸ್ವಾಮಿ, ಮಲ್ಲಿಕಾರ್ಜುನ, ರಾಮಗುರುಸ್ವಾಮಿ, ಬೆಂಕಿಸ್ವಾಮಿ, ಹುಲುಗಪ್ಪಸ್ವಾಮಿ, ಸಂಜೀವಸ್ವಾಮಿ, ಜೆ.ರಮೇಶಸ್ವಾಮಿ, ವಿರೇಶ, ಮಹಾದೇವ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು. ನಂತರ ಅನ್ನಸಂತಾರೆ್ಣ ಜರುಗಿತು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 