ಅಯ್ಯಪ್ಪಸ್ವಾಮಿ ಮಹಾಮಂಡಲ ಪೂಜಾ ಮಹೋತ್ಸವ ಶಬರಿಮಲೈ ಯಾತ್ರಿಕರಿಗೆ ಸನ್ಮಾನ
Ayyappaswamy Mahamandal Puja Mahotsava honours Sabarimala pilgrims
ಕಂಪ್ಲಿ 26: ಪಟ್ಟಣದ ಐತಿಹಾಸಿಕ ಸೋಮಪ್ಪ ದೇವಸ್ಥಾನ ಬಳಿಯ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಮಾಲಾಧಾರಿಗಳಿಂದ ಮಹಾಮಂಡಲ ಪೂಜೆ ಮಹೋತ್ಸವ ಅತ್ಯಂತ ಶ್ರದ್ಧಾಭಕ್ತಿಯಿಂದ ಶುಕ್ರವಾರ ನಡೆಯಿತು. ಮಾಲಾಧಾರಿಗಳು ವಿಶೇಷ ಪೂಜೆಗಳನ್ನು ನೆರವೇರಿಸಿ, ಸ್ವಾಮಿಯನ್ನು ಸ್ಮರಿಸಿದರು 18ನೇ ವರ್ಷದ ಶಬರಿಮಲೈ ಯಾತ್ರೆ ಮಾಡುತ್ತಿರುವ ಸ್ವಾಮಿಗಳಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಡಿ.ವೀರಣ್ಣ, ಗುರುಸ್ವಾಮಿ, ಮಲ್ಲಿಕಾರ್ಜುನ, ರಾಮಗುರುಸ್ವಾಮಿ, ಬೆಂಕಿಸ್ವಾಮಿ, ಹುಲುಗಪ್ಪಸ್ವಾಮಿ, ಸಂಜೀವಸ್ವಾಮಿ, ಜೆ.ರಮೇಶಸ್ವಾಮಿ, ವಿರೇಶ, ಮಹಾದೇವ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು. ನಂತರ ಅನ್ನಸಂತಾರೆ್ಣ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 