ದಿ.29 ರಂದು ಅಯ್ಯಪ್ಪಸ್ವಾಮಿ ಮಹಾಪೂಜೆ ಅನ್ನಸಂತರ್ಪಣೆ ಕಾರ್ಯಕ್ರಮ
Ayyappaswamy Mahapuja Mahaprasad program on 29th
ಬೆಳಗಾವಿ 28 : ಸ್ಥಳೀಯ ರುಕ್ಮಿಣಿ ನಗರ ಕಣಬರ್ಗಿ ರಸ್ತೆಯ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ದಿ.29 ರಂದು ರವಿವಾರ ಸಡಗರದಿಂದ ನಡೆಯಲಿದೆ.
ಈ ನಿಮಿತ್ತ ದಿ.29 ರಂದು ಬೆಳಿಗ್ಗೆ 5 ರಿಂದ ಅಭಿಷೇಕ 9ರಿಂದ ಸಹಸ್ರ ನಾಮಾರ್ಚನೆ, 10-30 ರಿಂದ ಭಜನೆ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 12-30 ರಿಂದ ಮಂಗಳಾರತಿ 1-30 ರಂದ ಅನ್ನಪ್ರಸಾದ ನೆಡಯಲಿದೆ ಸಂಜೆ 7ರಿಂದ ಲಕ್ಷ ದಿಪೋತ್ಸವ ನಡೆಯಲಿದೆ. ಈ ಕಾರ್ಯಕ್ರಮಗಳಿಗೆಸರ್ವ ಭಕ್ತರು ಆಗಮಿಸಿ ಸಹಕರಿಸಬೇಕೆಂದು ಶ್ರೀ ನವದುರ್ಗಾ ಅಯ್ಯಪ್ಪ ಮಂದಿರ ಸೇವಾ ಸಮಿತಿ ಅಧ್ಯಕ್ಷ ಆನಂದ ಶೆಟ್ಟಿ, ಕಾರ್ಯದರ್ಶಿ ಮಹಾವೀರ ಜೈನ, ಪ್ರಧಾನ ಅರ್ಚಕ ಸುರೇಂದ್ರ ಗುರುಸ್ವಾಮಿ ಇವರು ಜಂಟಿಯಾಗಿ ಕೋರಿದ್ದಾರೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 