ದಿ.29 ರಂದು ಅಯ್ಯಪ್ಪಸ್ವಾಮಿ ಮಹಾಪೂಜೆ ಅನ್ನಸಂತರ್ಪಣೆ ಕಾರ್ಯಕ್ರಮ
Ayyappaswamy Mahapuja Mahaprasad program on 29th
ಬೆಳಗಾವಿ 28 : ಸ್ಥಳೀಯ ರುಕ್ಮಿಣಿ ನಗರ ಕಣಬರ್ಗಿ ರಸ್ತೆಯ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ದಿ.29 ರಂದು ರವಿವಾರ ಸಡಗರದಿಂದ ನಡೆಯಲಿದೆ.
ಈ ನಿಮಿತ್ತ ದಿ.29 ರಂದು ಬೆಳಿಗ್ಗೆ 5 ರಿಂದ ಅಭಿಷೇಕ 9ರಿಂದ ಸಹಸ್ರ ನಾಮಾರ್ಚನೆ, 10-30 ರಿಂದ ಭಜನೆ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 12-30 ರಿಂದ ಮಂಗಳಾರತಿ 1-30 ರಂದ ಅನ್ನಪ್ರಸಾದ ನೆಡಯಲಿದೆ ಸಂಜೆ 7ರಿಂದ ಲಕ್ಷ ದಿಪೋತ್ಸವ ನಡೆಯಲಿದೆ. ಈ ಕಾರ್ಯಕ್ರಮಗಳಿಗೆಸರ್ವ ಭಕ್ತರು ಆಗಮಿಸಿ ಸಹಕರಿಸಬೇಕೆಂದು ಶ್ರೀ ನವದುರ್ಗಾ ಅಯ್ಯಪ್ಪ ಮಂದಿರ ಸೇವಾ ಸಮಿತಿ ಅಧ್ಯಕ್ಷ ಆನಂದ ಶೆಟ್ಟಿ, ಕಾರ್ಯದರ್ಶಿ ಮಹಾವೀರ ಜೈನ, ಪ್ರಧಾನ ಅರ್ಚಕ ಸುರೇಂದ್ರ ಗುರುಸ್ವಾಮಿ ಇವರು ಜಂಟಿಯಾಗಿ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 