ದಿ.29 ರಂದು ಅಯ್ಯಪ್ಪಸ್ವಾಮಿ ಮಹಾಪೂಜೆ ಅನ್ನಸಂತರ್ಪಣೆ ಕಾರ್ಯಕ್ರಮ
Ayyappaswamy Mahapuja Mahaprasad program on 29th
ಬೆಳಗಾವಿ 28 : ಸ್ಥಳೀಯ ರುಕ್ಮಿಣಿ ನಗರ ಕಣಬರ್ಗಿ ರಸ್ತೆಯ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ದಿ.29 ರಂದು ರವಿವಾರ ಸಡಗರದಿಂದ ನಡೆಯಲಿದೆ.
ಈ ನಿಮಿತ್ತ ದಿ.29 ರಂದು ಬೆಳಿಗ್ಗೆ 5 ರಿಂದ ಅಭಿಷೇಕ 9ರಿಂದ ಸಹಸ್ರ ನಾಮಾರ್ಚನೆ, 10-30 ರಿಂದ ಭಜನೆ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 12-30 ರಿಂದ ಮಂಗಳಾರತಿ 1-30 ರಂದ ಅನ್ನಪ್ರಸಾದ ನೆಡಯಲಿದೆ ಸಂಜೆ 7ರಿಂದ ಲಕ್ಷ ದಿಪೋತ್ಸವ ನಡೆಯಲಿದೆ. ಈ ಕಾರ್ಯಕ್ರಮಗಳಿಗೆಸರ್ವ ಭಕ್ತರು ಆಗಮಿಸಿ ಸಹಕರಿಸಬೇಕೆಂದು ಶ್ರೀ ನವದುರ್ಗಾ ಅಯ್ಯಪ್ಪ ಮಂದಿರ ಸೇವಾ ಸಮಿತಿ ಅಧ್ಯಕ್ಷ ಆನಂದ ಶೆಟ್ಟಿ, ಕಾರ್ಯದರ್ಶಿ ಮಹಾವೀರ ಜೈನ, ಪ್ರಧಾನ ಅರ್ಚಕ ಸುರೇಂದ್ರ ಗುರುಸ್ವಾಮಿ ಇವರು ಜಂಟಿಯಾಗಿ ಕೋರಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 