ಬಂಜಾರ ಆಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಬಿ.ಎಸ್.ಪುಷ್ಪ ಆಯ್ಕೆ
B.S. Pushpa selected for Banjara Academy's annual award
ಬಂಜಾರ ಆಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಬಿ.ಎಸ್.ಪುಷ್ಪ ಆಯ್ಕೆ
ಹೂವಿನ ಹಡಗಲಿ 24: ಬಂಜಾರ ಸಂಸ್ಕೃತಿಮತ್ತು ಭಾಷಾ ಅಕಾಡೆಮಿಯು 2023 ಮತ್ತು 2024ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದೆ ಬಂಜಾರ ಆಕಾಡೆಮಿಯ ವಾರ್ಷಿಕ ಪ್ರಶಸ್ತಿ’ಗೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕೊಮಾರನಹಳ್ಳಿ ತಾಂಡಾದ ಶಿಕ್ಷಣ ’ಇಲಾಖೆಯ ಪ್ರಥಮ ದರ್ಜೆ ಸಹಾಯಕರಾದ ಬಿ ಎಸ್ ಪುಷ್ಪ ಆಯ್ಕೆಯಾಗಿದ್ದಾರೆ.ಬಂಜಾರ ಸಮುದಾಯದಲ್ಲಿ ವಿಶೇಷ ಸಾಧನೆ ಮಾಡಿ. ಕಸೂತಿ ಕಲಿಕಾ ತರಬೇತಿಗೆ ವಿಶೇಷ ಕೊಡುಗೆ ನೀಡಿರುವ ಬಿ.ಎಸ್ ಪುಷ್ಪ ಅವರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬಂಜಾರ ಆಕಾಡೆಮಿಯ ವಾರ್ಷಿಕ ಪ್ರಶಸ್ತಿ ತಲಾ 25 ರೂಪಾಯಿ ನಗದು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿಗೆ ಭಾಜನರಾದ ಬಿ. ಎಸ್ ಪುಷ್ಪ ಅವರಿಗೆ ಹಡಗಲಿ ತಾಲೂಕು ರಾಜ್ಯ ಸರ್ಕಾರ ನೌಕರರ ಸಂಘ, ಭಾರತೀಯ ಸರ್ವಧರ್ಮ ರಕ್ಷಣಾ ವೇದಿಕೆ ಸೇರಿದಂತೆ ಇತರರು ಶುಭಹಾರೈಸಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 