ಬಿ.ಎಸ್ಸಿ. ಅಗ್ರಿಕಲ್ಚರ್ದಲ್ಲಿ ನಿಖಿತಾ ಭೋವಿಗೆ ಚಿನ್ನದ ಪದಕ
ಗೋಕಾಕ, 19: ತಾಲೂಕಿನ ಮೂಲತಃ ಕೌಜಲಗಿ ಪಟ್ಟಣದ ಮಾರುತಿ ಮಹಾದೇವಪ್ಪ ಭೋವಿ ಅವರ ಸುಪುತ್ರಿ ಕು.ನಿಖಿತಾ ಮಾರುತಿ ಭೋವಿಯವರು ಕೃಷಿ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಅಗ್ರಿಕಲ್ಚರ್) ಪದವಿ ಅಧ್ಯಯನ ಮಾಡುತ್ತಿದ್ದರು.
ಇತ್ತೀಚೆಗೆ ನಡೆದ ಕೃ.ವಿ.ವಿ. ಧಾರವಾಡದ ಘಟಿಕೋತ್ಸವದಲ್ಲಿ ಬಂಗಾರದ ಪದಕದೊಂದಿಗೆ ಬಿ.ಎಸ್ಸಿ.ಯಲ್ಲಿ ಮೊದಲ ಸ್ಥಾನ ಪಡೆದ ಕು. ನಿಖಿತಾ ಭೋವಿಗೆ ಪ್ರಶಸ್ತಿ ನೀಡಲಾಯಿತು. ಚಿನ್ನದ ಪದಕ ಪಡೆದ ವಿದ್ಯಾಥರ್ಿನಿಗೆ ಕೌಜಲಗಿ ಗ್ರಾಮಸ್ಥರು ಶುಭಹಾರೈಸಿದ್ದಾರೆ.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 