ಬಿ.ಎಸ್ಸಿ. ಅಗ್ರಿಕಲ್ಚರ್ದಲ್ಲಿ ನಿಖಿತಾ ಭೋವಿಗೆ ಚಿನ್ನದ ಪದಕ
ಗೋಕಾಕ, 19: ತಾಲೂಕಿನ ಮೂಲತಃ ಕೌಜಲಗಿ ಪಟ್ಟಣದ ಮಾರುತಿ ಮಹಾದೇವಪ್ಪ ಭೋವಿ ಅವರ ಸುಪುತ್ರಿ ಕು.ನಿಖಿತಾ ಮಾರುತಿ ಭೋವಿಯವರು ಕೃಷಿ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಅಗ್ರಿಕಲ್ಚರ್) ಪದವಿ ಅಧ್ಯಯನ ಮಾಡುತ್ತಿದ್ದರು.
ಇತ್ತೀಚೆಗೆ ನಡೆದ ಕೃ.ವಿ.ವಿ. ಧಾರವಾಡದ ಘಟಿಕೋತ್ಸವದಲ್ಲಿ ಬಂಗಾರದ ಪದಕದೊಂದಿಗೆ ಬಿ.ಎಸ್ಸಿ.ಯಲ್ಲಿ ಮೊದಲ ಸ್ಥಾನ ಪಡೆದ ಕು. ನಿಖಿತಾ ಭೋವಿಗೆ ಪ್ರಶಸ್ತಿ ನೀಡಲಾಯಿತು. ಚಿನ್ನದ ಪದಕ ಪಡೆದ ವಿದ್ಯಾಥರ್ಿನಿಗೆ ಕೌಜಲಗಿ ಗ್ರಾಮಸ್ಥರು ಶುಭಹಾರೈಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 