ಬಿ.ಎಸ್ಸಿ. ಅಗ್ರಿಕಲ್ಚರ್ದಲ್ಲಿ ನಿಖಿತಾ ಭೋವಿಗೆ ಚಿನ್ನದ ಪದಕ
ಗೋಕಾಕ, 19: ತಾಲೂಕಿನ ಮೂಲತಃ ಕೌಜಲಗಿ ಪಟ್ಟಣದ ಮಾರುತಿ ಮಹಾದೇವಪ್ಪ ಭೋವಿ ಅವರ ಸುಪುತ್ರಿ ಕು.ನಿಖಿತಾ ಮಾರುತಿ ಭೋವಿಯವರು ಕೃಷಿ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಅಗ್ರಿಕಲ್ಚರ್) ಪದವಿ ಅಧ್ಯಯನ ಮಾಡುತ್ತಿದ್ದರು.
ಇತ್ತೀಚೆಗೆ ನಡೆದ ಕೃ.ವಿ.ವಿ. ಧಾರವಾಡದ ಘಟಿಕೋತ್ಸವದಲ್ಲಿ ಬಂಗಾರದ ಪದಕದೊಂದಿಗೆ ಬಿ.ಎಸ್ಸಿ.ಯಲ್ಲಿ ಮೊದಲ ಸ್ಥಾನ ಪಡೆದ ಕು. ನಿಖಿತಾ ಭೋವಿಗೆ ಪ್ರಶಸ್ತಿ ನೀಡಲಾಯಿತು. ಚಿನ್ನದ ಪದಕ ಪಡೆದ ವಿದ್ಯಾಥರ್ಿನಿಗೆ ಕೌಜಲಗಿ ಗ್ರಾಮಸ್ಥರು ಶುಭಹಾರೈಸಿದ್ದಾರೆ.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 