ಬಿ.ಜೆ.ಪಿ ಯುವ ಮೋರ್ಚಾದ ನೂತನ ಅಧ್ಯಕ್ಷರಾಗಿ. ಬಿ ವೀರೇಶ ಆಯ್ಕೆ
B Veeresh elected as new president of BJP Yuva Morcha
ಲೋಕದರ್ಶನ ವರದಿ
ಕಂಪ್ಲಿ 14 : ಕಂಪ್ಲಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲದ ಯುವ ಮೋರ್ಚಾದ ನೂತನ ಅಧ್ಯಕ್ಷರನ್ನಾಗಿ ಏಮ್ಮಿಗನೂರು ಗ್ರಾಮದ ಬಡಿಗೇರ ವೀರೇಶ ಇವರು ನೇಮಕಗೊಂಡಿದ್ದು, ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬು ನೇತೃತ್ವದಲ್ಲಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಸಮ್ಮುಖದಲ್ಲಿ ಪಟ್ಟಣದ ತುಂಗಭದ್ರ ಕಾರ್ಯಾಲಯದಲ್ಲಿ ನೇಮಕಾತಿ ಆದೇಶ ಪ್ರತಿಗಳನ್ನು ಶನಿವಾರ ವಿತರಿಸಲಾಯಿತು.
ನೂತನ ಯುವ ಮೋರ್ಚಾದ ನೂತನ ಅಧ್ಯಕ್ಷ ಬಡಿಗೇರ ವೀರೇಶ ಆದೇಶ ಪ್ರತಿ ಸ್ವೀಕರಿಸಿದ ನಂತರ ಮಾತನಾಡಿ, ಮಾಜಿ ಶಾಸಕ ಸುರೇಶಬಾಬು ಅವರ ಆದೇಶದ ಮೇರೆಗೆ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಅವರು ನಮ್ಮನ್ನು ಗುರುತಿಸಿ, ಕಂಪ್ಲಿ ಮಂಡಲದ ಯುವಮೋರ್ಚದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಖುಷಿ ತಂದಿದೆ. ಈ ಜವಬ್ದಾರಿಗೆ ತಕ್ಕಂತೆ ಪಕ್ಷದ ಏಳಿಗೆಗಾಗಿ ಹಗಲಿರುಳು ಶ್ರಮಿಸಲಾಗುವುದು. ಎಂದರು.
ಈಸಂದರ್ಭದಲ್ಲಿ ಕಂಪ್ಲಿ ಮಂಡಲದ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಇಟಗಿ ಗ್ರಾಮದ ಎಂ ವೆಂಕಟೇಶ ಇವರು ನೇಮಕಗೊಂಡಿದ್ದಾರೆ ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ರೆಡ್ಡಿ, ಎಸ್ಐಆರ್ ಸಂಚಾಲಕ ಗಾಳಿ ಶಂಕ್ರ್ಪ, ರಾಜ್ಯ ಕಾರ್ಯಕಾರಣಿ ಸದಸ್ಯ ಯರ್ರಂಗಳ್ಳಿ ತಿಮ್ಮಾರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಅಳ್ಳಳ್ಳಿ ವಿರೇಶ, ಕುರುಗೋಡು ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ, ಜಿಲ್ಲಾ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ರಬಿಯಾ ನಿಸಾರ್,
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 