ಡಾ. ಪ್ರಭಾಕರ್ ಕೋರೆ ಅವರನ್ನು ಸತ್ಕರಿಸಿದ ಬಿ.ವೈ. ವಿಜಯೇಂದ್ರ
B.Y. Vijayendra felicitated Dr. Prabhakar Kore
ಬೆಳಗಾವಿ 12: ಇಲ್ಲಿನ ಕೆ ಎಲ್ ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರನ್ನು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸತ್ಕರಿಸಿ ಅಭಿನಂಧಿಸಿದರು.
ಕೇಂದ್ರ ಸರಕಾರ ಪ್ರತಿಷ್ಠಿತ ನಾಗರಿಕ ಸೇವಾ ಪ್ರಶಸ್ತಿ ಪದ್ಮಶ್ರೀಗೆ ಪುರಸ್ಕೃತರಾದ ಕೋರೆಯವರ ಸೇವೆ ಅಪಾರವಾದದು. ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಅದ್ವಿತೀಯ ಕೊಡುಗೆಯನ್ನು ಸಲ್ಲಿಸಿದ್ದಾರೆ. ಸಮಾಜಮುಖಿಯಾಗಿ ಅವರು ನೀಡಿರುವ ಸೇವೆಗೆ ಬೆಲೆಕಟ್ಟಲಾಗದು. ಅವರಿಗೆ ಪದ್ಮಶ್ರೀ ಗೌರವ ಸಂದಿರುವುದು ಹೆಮ್ಮೆಯನ್ನು ತಂದಿದೆ ಎಂದು ವಿಜಯೇಂದ್ರ ಹೇಳಿದರು.ಈ ವೇಳೆ ಮಾಜಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕಮಟಗಿಮಠ, ಶರಣು ತಳ್ಳಿಕೇರೆ, ಮಾಜಿ ಶಾಸಕ ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ, ಅನಿಲ ಬೆನಕೆ, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಸಂಜಯ್ ಪಾಟೀಲ್, ಮಹಾಂತೇಶ ದೊಡ್ಡಗೌಡ್ರ, ಅನಿಲ್ ಬೆನಕೆ, ವಿಶ್ವನಾಥ ಪಾಟೀಲ್,ಅರವಿಂದ್ ಪಾಟೀಲ ಸೇರಿದಂತೆ ಹಲವರು ಮುಖಂಡರು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 