ಬಿ.ಡಿ.ಜತ್ತಿ ಪುಣ್ಯಸ್ಮರಣೆ: ಮುಖ್ಯಮಂತ್ರಿ ಯಡಿಯೂರಪ್ಪ ಗೌರವ ಸಲ್ಲಿಕೆ
ಬೆಂಗಳೂರು, ಜೂ.7, ಹಂಗಾಮಿ ರಾಷ್ಟ್ರಪತಿ, ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ ಬಿ ಡಿ ಜತ್ತಿ ಅವರ ಪುಣ್ಯಸ್ಮರಣೆ ಇಂದು. ಈ ಸಂದರ್ಭದಲ್ಲಿ, ಅವರ ಸಾರ್ವಜನಿಕ ಜೀವನದ ವಿವಿಧ ಸೇವೆಗಳನ್ನು ಸ್ಮರಿಸೋಣ, ನಮಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.ಹಂಗಾಮಿ ರಾಷ್ಟ್ರಪತಿ ಹುದ್ದೆ ಸೇರಿದಂತೆ ದೇಶದ ಎಲ್ಲಾ ಅತ್ಯುನ್ನತ ಸಾಂವಿಧಾನಿಕ ಹುದ್ದೆಗಳನ್ನು ನಿಭಾಯಿಸಿದ ಹೆಮ್ಮೆಯ ಕನ್ನಡಿಗ, ಬಸವ ಸಮಿತಿ ಸ್ಥಾಪಕರೂ ಆದ ಬಸಪ್ಪ ದಾನಪ್ಪ ಜತ್ತಿ ಅವರ ಪುಣ್ಯಸ್ಮರಣೆಯಂದು ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 