ಎಪಿಎಂಸಿ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ ಬಿಡಿಸಿಸಿಐ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ
BDCCI President Yashwantraj Nagireddy met APMC Secretaries
ಬಳ್ಳಾರಿ 24: ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಣ ಮೆಣಸಿನಕಾಯಿ ಮಾರುಕಟ್ಟೆಯನ್ನು ತ್ವರಿತವಾಗಿ ಪ್ರಾರಂಭಿಸಲು ಕೋರಿ ಎಪಿಎಂಸಿ ನಿರ್ದೇಶಕರಾದ ಶಿವಾನಂದ ಕಪಾಸಿ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರ ನೇತೃತ್ವದಲ್ಲಿ ನಿಯೋಗ ಮನವಿ ಮಾಡಿದೆ.
ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು, ಬಳ್ಳಾರಿಗೆ ಭೇಟಿ ನೀಡಿದಾಗ ಬಳ್ಳಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಣ ಮೆಣಸಿನಕಾಯಿ ಮಾರುಕಟ್ಟೆಯನ್ನು ತ್ವರಿತವಾಗಿ ಪ್ರಾರಂಭಿಸಲು ಐದು ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದ್ದನ್ನು ನೆನಪಿಸಿದೆ.ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ ಅವರು ಮನವಿ ಸಲ್ಲಿಸಿದ್ದಾರೆ. ನಗರದಲ್ಲಿ ಎಪಿಎಂಸಿ ಮಾರುಕಟ್ಟೆಯ ಸ್ಥಳಾಂತರ ಮತ್ತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸೇವಾ ಕಾರ್ಯಗಳಿಗೆ ಸೂಕ್ತ ನಿವೇಶನ ನೀಡಲು ಕೋರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 