ಕಡಬಿ: ಪ್ರಾಥಮಿಕ ಶಾಲೆಗೆ ಬಿಇಒ ಭೇಟಿ
ಲೋಕದರ್ಶನ ವರದಿ
ಕಡಬಿ 10: ಶೀಥಿಲಗೊಂಡ ಕಟ್ಟಡದಲ್ಲಿ ತರಗತಿಗಳನ್ನು ನಡೆಸಬಾರದು ಹಾಗೂ ವಿದ್ಯಾಥರ್ಿಗಳನ್ನು ಅಲ್ಲಿ ಆಟವಾಡಲು ಬಿಡಬಾರದು, ಮುಂದಿನ ದಿನಗಳಲ್ಲಿ ಯಾವುದೆ ಅನಾಹುತ ಸಂಭವಿಸದಂತೆ ನೋಡಿಕೊಳ್ಳಬೇಕು. ಆ ಕೊಠಡಿಗಳಲ್ಲಿ ಮಕ್ಕಳನ್ನು ಕುಳ್ಳಿಸಬಾರದು, ಶೀಥಿಲಗೊಂಡ ಕಟ್ಟಡದ ಸಮೀಪ ಮಕ್ಕಳು ಒಡಾಡದಂತ್ತೆ ಮುಂಜಾಗೃತೆ ಕ್ರಮ ಕೈಗೋಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಪ್ರಧಾನಗುರುಗಳಿಗೆ ತಿಳಿಸಿದರು.
ಅವರು ಮಂಗಳವಾರ ದಿ.9 ರಂದು ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೇಟಿಕೊಟ್ಟು ಬಿಸಿ ಊಟ ಪರಿಶೀಲಿಸಿ ಶೀಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿದರು.
ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ಪಿ ವಿ ಪೂಜೇರಿ, ಗ್ರಾಪಂ ಅಬಿವೃದ್ಧಿ ಅಧಿಕಾರಿ ಸುವರ್ಣಗೌರಿ ಕೊಣ್ಣುರ, ಎಸ್ಡಿಎಮ್ಸಿ ಅಧ್ಯಕ್ಷ ಸಿದ್ದಪ್ಪ ಮಾಳಕ್ಕನವರ. ಉಪಾಧ್ಯಕ್ಷ ಗುರುನಾಥ ಹೂಗಾರ, ಸರ್ವಸದಸ್ಯರು, ಸಿಆರ್ಪಿ ಎ ಕೆ ಮುಳ್ಳೂರ, ಮತ್ತು ಶಾಲೆಯ ಶಿಕ್ಷಕರು ಹಾಗೂ ವಿದ್ಯಾಥರ್ಿಗಳು ಉಪಸ್ಥಿತರಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 