ಕಡಬಿ: ಪ್ರಾಥಮಿಕ ಶಾಲೆಗೆ ಬಿಇಒ ಭೇಟಿ
ಲೋಕದರ್ಶನ ವರದಿ
ಕಡಬಿ 10: ಶೀಥಿಲಗೊಂಡ ಕಟ್ಟಡದಲ್ಲಿ ತರಗತಿಗಳನ್ನು ನಡೆಸಬಾರದು ಹಾಗೂ ವಿದ್ಯಾಥರ್ಿಗಳನ್ನು ಅಲ್ಲಿ ಆಟವಾಡಲು ಬಿಡಬಾರದು, ಮುಂದಿನ ದಿನಗಳಲ್ಲಿ ಯಾವುದೆ ಅನಾಹುತ ಸಂಭವಿಸದಂತೆ ನೋಡಿಕೊಳ್ಳಬೇಕು. ಆ ಕೊಠಡಿಗಳಲ್ಲಿ ಮಕ್ಕಳನ್ನು ಕುಳ್ಳಿಸಬಾರದು, ಶೀಥಿಲಗೊಂಡ ಕಟ್ಟಡದ ಸಮೀಪ ಮಕ್ಕಳು ಒಡಾಡದಂತ್ತೆ ಮುಂಜಾಗೃತೆ ಕ್ರಮ ಕೈಗೋಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಪ್ರಧಾನಗುರುಗಳಿಗೆ ತಿಳಿಸಿದರು.
ಅವರು ಮಂಗಳವಾರ ದಿ.9 ರಂದು ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೇಟಿಕೊಟ್ಟು ಬಿಸಿ ಊಟ ಪರಿಶೀಲಿಸಿ ಶೀಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿದರು.
ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ಪಿ ವಿ ಪೂಜೇರಿ, ಗ್ರಾಪಂ ಅಬಿವೃದ್ಧಿ ಅಧಿಕಾರಿ ಸುವರ್ಣಗೌರಿ ಕೊಣ್ಣುರ, ಎಸ್ಡಿಎಮ್ಸಿ ಅಧ್ಯಕ್ಷ ಸಿದ್ದಪ್ಪ ಮಾಳಕ್ಕನವರ. ಉಪಾಧ್ಯಕ್ಷ ಗುರುನಾಥ ಹೂಗಾರ, ಸರ್ವಸದಸ್ಯರು, ಸಿಆರ್ಪಿ ಎ ಕೆ ಮುಳ್ಳೂರ, ಮತ್ತು ಶಾಲೆಯ ಶಿಕ್ಷಕರು ಹಾಗೂ ವಿದ್ಯಾಥರ್ಿಗಳು ಉಪಸ್ಥಿತರಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 