ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು
ಬೈಲಹೊಂಗಲ 09: ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಟೆಯಾಗಿದ್ದ ರಾಜ್ಯ ವಿಧಾನಸಭೆ ಉಪಚುನಾವನೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಜಿಲ್ಲಾ ಭಾಜಪಾ ಗ್ರಾಮೀಣ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಅವರ ನೇತೃತ್ವದಲ್ಲಿ ಸೋಮವಾರ ನೂರಾರು ಬಿಜೆಪಿ ಕಾರ್ಯಕರ್ತರು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪಾದ ಕಳ್ಳಿ, ಮಡಿವಾಳಪ್ಪ ಹೋಟಿ, ನಿಂಗಪ್ಪ ಚೌಡನ್ನವರ, ಶಿವಾನಂದ ಕೋಲಕಾರ, ಬಸವರಾಜ ಬಜಂತ್ರಿ, ರುದ್ರಪ್ಪ ಹೊಸಮನಿ, ಮಹೇಶ ಹರಕುಣಿ, ಸಂಜಯ ಗಿರೇಪ್ಪಗೌಡ್ರ, ವಿಜಯ ಪತ್ತಾರ, ಮಹಾಂತೇಶ ಗುಂಡ್ಲೂರ, ಆನಂದ ಮೂಗಿ, ಈಶ್ವರ ಬೋರಕನವರ, ವಿಶಾಲ ಹೊಸೂರ, ಬಸನಗೌಡ ಸಂಗನಗೌಡ್ರ, ಮಹಾಂತೇಶ ಹರಕುಣಿ, ಶ್ರೀಶೈಲ ಶರಣಪ್ಪನವರ, ಶ್ರೀಶೈಲ ಯಡಳ್ಳಿ, ಕಿರಣ ಅರವಳ್ಳಿ, ಶಿವಾಜು ಕುದರಿ, ಸುನೀಲ ಈಟಿ, ಗೂಳಪ್ಪ ಹೊಳಿ, ರಾಮನಗೌಡ ಪಾಟೀಲ ಹಾಗೂ ಅನೇಕ ಕಾರ್ಯಕರ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 