ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಭ್ರಮಾಚರಣೆ
BJP's victory in five-state elections: Celebrations
ಬೆಳಗಾವಿ 04: ಪಂಚರಾಜ್ಯ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೆರಿಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನಮ್ಮ ಭಾರತೀಯ ಜನತಾ ಪಾರ್ಟಿಯ ದಿಗ್ವಿಜಯವನ್ನು ಇಂದು ಬೆಳಗಾವಿ ನಗರದಲ್ಲಿ ಭರ್ಜರಿ ಬೈಕ್ ಶೊ ಮುಖಾಂತರ ಗಣೇಶ ದೇವಸ್ಥಾನದಲ್ಲಿ ಭಗವಂತನಿಗೆ ಅರ್ಚನೆ ಮಾಡಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಈ ವಿಜಯೋತ್ಸವದಲ್ಲಿ ಮಹಾನಗರ ಜಿಲ್ಲಾ ಅಧ್ಯಕ್ಷರಾದ ಗೀತಾ ಸುತಾರ, ಭಾಜಪ ಕರ್ನಾಟಕದ ಉಪಾಧ್ಯಕ್ಷರಾದ ಅನಿಲ ಬೆನಕೆ, ಬೆಳಗಾವಿ ಮಹಾನಗರ ಜಿಲ್ಲೆಯ ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ, ವಿಜಯ ಕೊಡಗನೂರ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿ ಸಂಭ್ರಮಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 