ಬಿಜೆಪಿ, ಆರ್ಎಸ್ಎಸ್ ದಲಿತ ವಿರೋಧಿ: ಖಗರ್ೆ
ನವದೆಹಲಿ 20: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಆರೋಪಿಸುವುದು ತಪ್ಪು ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾಜರ್ುನ್ ಖಗರ್ೆ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಲೋಕಸಭೆಯಲ್ಲಿ ಎನ್ಡಿಎ ಸಕರ್ಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತು ಬೆಳಗ್ಗಿನಿಂದಲೂ ಬಿಸಿ ಬಿಸಿ ಚಚರ್ೆ ನಡೆಯುತ್ತಿದ್ದು, ಈ ವೇಳೆ ಮಾತನಾಡಿದ ಮಲ್ಲಿಕಾಜರ್ುನ್ ಖಗರ್ೆ, ಬಿಜೆಪಿ ಮತ್ತು ಆರ್ ಎಸ್ ಎಸ್ ದಲಿತ ವಿರೋಧಿಯಾಗಿದ್ದು, ರಾಜಕೀಯ ಲಾಭಕ್ಕಾಗಿ ರಾಮನನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ರೀತಿಯಲ್ಲಿ ನಾವು ಆಡಳಿತ ನಡೆಸಿದ್ದರೆ ಇಂದು ದೇಶದಲ್ಲಿ ಪ್ರಜಾಪ್ರಭುತ್ವ ಇರುತ್ತಿರಲಿಲ್ಲ. ನಿಮ್ಮ ಸಕರ್ಾರ ಕೇವಲ ಅದಾನಿ ಮತ್ತು ಅಂಬಾನಿ ಬಗ್ಗೆ ಮಾತನಾಡುತ್ತದೆ. ರೈತರ ಆತ್ಮಹತ್ಯೆ ಬಗ್ಗೆ ಯಾವುದೇ ಮಾತನಾಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಲೋಕಪಾಲ್ ಕಾಯ್ದೆಗೆ ಒಂದು ಸಣ್ಣ ತಿದ್ದುಪಡಿ ತರಲು ಬಿಜೆಪಿ ಸಕರ್ಾರ ವಿಫಲವಾಗಿದೆ ಎಂದ ಖಗರ್ೆ, ಕಾಂಗ್ರೆಸ್ ದೇಶದ ಬಹುತೇಕ ಹಳ್ಳಿಗಳಿಗೆ ವಿದ್ಯುತ್ ನೀಡಿದೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 