ಬಿಜೆಪಿ ಮಹಿಳಾ ಮೂರ್ಚಾ ಸದ್ಯಸರಿದ ತಹಶೀಲ್ದಾರ ಮನವಿ ಪತ್ರ ಸಲ್ಲಿಕೆ
BJP Women's Murcha submits petition to the recently appointed Tahsildar
ಬ್ಯಾಡಗಿ 28 : ತಾಲೂಕಾ ಬಿಜೆಪಿ ಮಹಿಳಾ ಮೂರ್ಚಾ ಸದ್ಯಸರು ಮಂಗಳವಾರ ತಹಶೀಲ್ದಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಸರೋಜ ಉಳಾಗಡ್ಡಿ ರಾಜ್ಯದಲ್ಲಿ ಇತ್ತಿಚಿಗೆ ನಡೆಯುತ್ತಿರುವ ಮಹಿಳೆಯರೊಂದಿಗೆ ಅಸಭ್ಯ ಹಾಗೂ ಅಸಲಿಲ್ಲವಾಗಿ ವರ್ತಿಸಿ ಬ್ಲಾಕ್ ಮೇಲ್ ಮಾಡಿದ ಡಿಐಜಿ ರಾಮಚಂದ್ರರಾವ್ ಅವರನ್ನು ಅಮಾನತ್ತುಗೊಳಿಸಿಬೇಕೆಂದು ತಾಲೂಕಾ ಬಿಜೆಪಿ ಮಹಿಳಾ ಮೂರ್ಚಾ ಸದ್ಯಸರು ರಾಜ್ಯ ಸರ್ಕಾರ ಅಮಾನತ್ತು ಮಾಡದೆ ಇರುವುದರಿಂದ ಅವರನ್ನು ಕೆಲಸದಿಂದ ಕೊಡಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದರು. ಈ ಸಂದಂರ್ಭದಲ್ಲಿ ವಿದ್ಯಾ ಶೆಟ್ಟಿ, ಗಾಯಂತ್ರಿ ರಾಯ್ಕರ, ತಾಲೂಕಾ ಅಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ ಹಾಜರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 