ಬಿಜೆಪಿಯಿಂದ ಮನೆ ಮನೆಗೆ ರಾಷ್ಟ್ರ ಧ್ವಜ ವಿತರಣೆ
BJP distributes national flags door to door
ಬಳ್ಳಾರಿ 13 ನಗರದಲ್ಲಿ ಸ್ವಾತಂತ್ರ್ಯೋತ್ಸವದ ಸಂಗವಾಗಿ ಹರ್ ಗರ್ ತಿರಂಗ ಯಾತ್ರೆ ಅಭಿಯಾನದ ಅಂಗವಾಗಿ ಬಿಜೆಪಿಯಿಂದ ಅನೇಕ ಮನೆಗಳಿಗೆ ಹೋಗಿ ರಾಷ್ಟ್ರ ದ್ವಜ ನೀಡಲಾಯ್ತು. ಜೊತೆಗೆ ಆ.15 ರಂದು ಮನೆಯ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಲು ಮನವಿ ಮಾಡಲಾಯತ್ತು.ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸನಿಲ್ ನಾಯ್ಡು, ಪಕ್ಷದ ವಕ್ತಾರ ಪ್ರಮೋದ್ ಕಾರಕೂನ್, ಜಿಲ್ಲಾ ವಕ್ತಾರ ಡಾಬಿ.ಕೆ.ಸುಂದರ್, ಶಂಕ್ರ್ಪ, ಕೆ.ಆರ್.ಮಲ್ಲೇಶ್ ಮೊದಲಾದವರು ಇದ್ದರು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಟ ಐದು ಸಾವಿರ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಉದ್ದೇಶದಿಂದ ಪಕ್ಷದ ಕಾರ್ಯಕರ್ತರು, ದೇಶ ಭಕ್ತರ ಮನೆಗಳಿಗೆ ರಾಷ್ಡ್ರದ್ವಜನೀಡುತ್ತಿದೆಂದು ಈ ವೇಳೆ ಅನಿಲ್ ನಾಯ್ಡು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 