ದೆಹಲಿಯನ್ನು ಮುನ್ನಡೆಸುವ ಅಭ್ಯರ್ಥಿಯೇ ಬಿಜೆಪಿಯಲ್ಲಿಲ್ಲ: ಮಾಜಿ ಮುಖ್ಯಮಂತ್ರಿ ಆತಿಶಿ
BJP does not have a candidate to lead Delhi: Former Chief Minister Atishi
ನವದೆಹಲಿ 17: ನೂತನ ಮುಖ್ಯಮಂತ್ರಿ ಘೋಷಣೆ ಹಾಗೂ ಹೊಸ ಸರ್ಕಾರ ರಚನೆ ವಿಳಂಬ ಖಂಡಿಸಿ ಎಎಪಿ ನಾಯಕಿ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಆತಿಶಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆತಿಶಿ, ಚುನಾವಣಾ ಫಲಿತಾಂಶ ಪ್ರಕಟವಾಗಿ 10 ದಿನವಾಗುತ್ತಿದೆ. ಬಿಜೆಪಿಯು ಫೆಬ್ರುವರಿ 9ರಂದೇ ಮುಖ್ಯಮಂತ್ರಿ ಹೆಸರು ಘೋಷಿಸಲಿದ್ದು, ಕ್ಯಾಬಿನೆಟ್ ರಚಿಸಿ, ತಕ್ಷಣವೇ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಲಿದೆ ಎಂದು ಜನರು ಭಾವಿಸಿದ್ದರು. ಆದರೆ, ಅವರ ಬಳಿ ದೆಹಲಿಯನ್ನು ಮುನ್ನಡೆಸುವ ಅಭ್ಯರ್ಥಿಯೇ ಇಲ್ಲ ಎಂಬುದು ಇದೀಗ ಸ್ಪಷ್ಟವಾಗಿದೆ' ಎಂದು ಟೀಕಿಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿರುವ ಯಾರ ಮೇಲೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಂಬಿಕೆ ಇಲ್ಲ ಎಂದಿರುವ ಎಎಪಿ ನಾಯಕಿ, ಕೇಸರಿ ಪಕ್ಷವು ದೂರದೃಷ್ಟಿ ಹೊಂದಿಲ್ಲ ಎಂದು ದೂರಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 