ಕೇಜ್ರಿವಾಲ್ ಗೆ ಬಿಜೆಪಿ ನಾಯಕ ವಿಜಯವರ್ಗಿಯಾ ಅಭಿನಂದನೆ
ಭೋಪಾಲ್, ಫೆ 12 : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸತತ ಜಯ ಸಾಧಿಸಿದ್ದಕ್ಕಾಗಿ ಬಿಜೆಪಿ ನಾಯಕ ವಿಜಯವರ್ಗಿಯಾ ಅರವಿಂದ ಕೇಜ್ರಿವಾಲ್ ಅವರನ್ನು ಅಭಿನಂದಿಸಿದ್ದಾರೆ.
ಅಂಜನೇಯನನ್ನು ನಂಬಿದರೆ ಅಂತಹವರಿಗೆ ದೇವರು ಖಂಡಿತವಾಗಿಯೂ ಆಶೀರ್ವಾದ ಮಾಡುತ್ತಾನೆ . ದೆಹಲಿಯ ಪ್ರತಿ ಶೈಕ್ಷಣಿಕ ಸಂಸ್ಥೆಯಲ್ಲಿ ಕಡ್ಡಾಯವಾಗಿ ಹನುಮಾನ್ ಚಾಲೀಸಾ ಪಠಣಕ್ಕೆ ಸಮಯ ಸೂಕ್ತವಾಗಿದೆ ಕಾಲ ಪಕ್ವವಾಗಿದೆ.
ಅಲ್ಲಿ ವಾಸಿಸುವ ಮಕ್ಕಳು ಕೇಸರಿಸುತನ ಉಪಕಾರದಿಂದ ಏಕೆ ವಂಚಿತರಾಗಬೇಕು? ”ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷವಾಗಿ ಬರೆದುಕೊಂಡು ಕೇಜ್ರಿವಾಲ್ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 