ಕೇಜ್ರಿವಾಲ್ ಗೆ ಬಿಜೆಪಿ ನಾಯಕ ವಿಜಯವರ್ಗಿಯಾ ಅಭಿನಂದನೆ
ಭೋಪಾಲ್, ಫೆ 12 : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸತತ ಜಯ ಸಾಧಿಸಿದ್ದಕ್ಕಾಗಿ ಬಿಜೆಪಿ ನಾಯಕ ವಿಜಯವರ್ಗಿಯಾ ಅರವಿಂದ ಕೇಜ್ರಿವಾಲ್ ಅವರನ್ನು ಅಭಿನಂದಿಸಿದ್ದಾರೆ.
ಅಂಜನೇಯನನ್ನು ನಂಬಿದರೆ ಅಂತಹವರಿಗೆ ದೇವರು ಖಂಡಿತವಾಗಿಯೂ ಆಶೀರ್ವಾದ ಮಾಡುತ್ತಾನೆ . ದೆಹಲಿಯ ಪ್ರತಿ ಶೈಕ್ಷಣಿಕ ಸಂಸ್ಥೆಯಲ್ಲಿ ಕಡ್ಡಾಯವಾಗಿ ಹನುಮಾನ್ ಚಾಲೀಸಾ ಪಠಣಕ್ಕೆ ಸಮಯ ಸೂಕ್ತವಾಗಿದೆ ಕಾಲ ಪಕ್ವವಾಗಿದೆ.
ಅಲ್ಲಿ ವಾಸಿಸುವ ಮಕ್ಕಳು ಕೇಸರಿಸುತನ ಉಪಕಾರದಿಂದ ಏಕೆ ವಂಚಿತರಾಗಬೇಕು? ”ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷವಾಗಿ ಬರೆದುಕೊಂಡು ಕೇಜ್ರಿವಾಲ್ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 