ಪೌರಕಾರ್ಮಿಕರ ಅನಿರ್ದಿಷ್ಟಾವದಿ ಮುಷ್ಕರಕ್ಕೆ: ಬಿಜೆಪಿ ಮುಖಂಡ ವಿರೂಪಾಕ್ಷ ಮಾಮನಿ ಬೆಂಬಲ
BJP leader Virupaksha Mamani supports indefinite strike of civil servants
ಸವದತ್ತಿ 29: ಯಲ್ಲಮ್ಮ ಪುರಸಭೆ ಪೌರ ಕಾರ್ಮಿಕರು ಎರಡನೇ ದಿನದ ಅನಿರ್ಧಿಷ್ಟಾವಧಿ ಪ್ರತಿಭಟನೆ ಬಿಜೆಪಿ ಮಂಡಳ ಅಧ್ಯಕ್ಷರು ವಿರೂಪಾಕ್ಷ ಮಾಮನಿ ಬೆಂಬಲ ವ್ಯಕ್ತಪಡಿಸಿದರು.
ಈ ವೇಳೆ ಕಸ ವಿಲೇವಾರಿ, ವಾಹನ ಚಾಲಕರು, ಒಳ ಚರಂಡಿ ನಿರ್ವಹಣೆ ಹಾಗೂ ಕಛೇರಿ ಕಾರ್ಯಗಳು ಸ್ಥಗಿತದಿಂದ ಪೌರ ಕಾರ್ಮಿಕರು ಆರಂಭಿಸಿರುವ "ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ, ಅವರ ಬೇಡಿಕೆಗಳನ್ನು ಆಲಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಲಾಯಿತು.ವಿರೂಪಾಕ್ಷ ಮಾಮನಿ ಮಾತನಾಡಿ ಕಳೆದ 2 ದಿನಗಳಿಂದ ರಾಜ್ಯದ ಬಹುತೇಕ ಪೌರ ಕಾರ್ಮಿಕರ ಆಡಳಿತ ಸ್ತಬ್ಧವಾಗಿದ್ದು ನೀರು ಪೂರೈಕೆ, ತ್ಯಾಜ್ಯ ವಿಲೇವಾರಿ, ದಾಖಲೆಗಳ ವಿತರಣೆ ಈ ರೀತಿ ದಿನ ನಿತ್ಯದ ಕೆಲಸ ಕಾರ್ಯಗಳು ನಿಂತುಹೋಗಿ ಸಾರ್ವಜನಿಕರು ಕಷ್ಟಪಡುವಂತಾಗಿದೆ ಸರಕಾರ ಕೂಡಲೇ ಪೌರಕಾರ್ಮಿಕರು ಕಷ್ಟಗಳಿಗೆ ಸ್ಪಂದಿಸುವ ಅವರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು ಅರ್ಜುನ ಅಮೋಜಿ, ವಿರೇಶ ಪ್ರಭುನವರ ಹಾಗೂ ಪ್ರಮುಖರು ಪ್ರಮೋದ ಕಾರದಗಿ, ಮಲ್ಲಿಕಾರ್ಜುನ ಬೀಳಗಿ, ಸುನೀಲ ಮಾಮನಿ ಹಾಗೂ ಪೌರ ಕಾರ್ಮಿಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 