ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷ ಕಾಲ ಪ್ರಧಾನ ಮಂತ್ರಿಯಾಗಿ ಸೇವೆ ಹನುಮಾನ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ
BJP workers offer special puja at Hanuman Mandir, where Prime Minister Narendra Modi served as Prime
ರಾಯಬಾಗ 10 : ಪ್ರಧಾನಿ ನರೇಂದ್ರ ಮೋದಿಯವರು ಸುದೀರ್ಘ 12 ವರ್ಷ ಕಾಲ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಬುಧವಾರ ಪಟ್ಟಣದ ಹನುಮಾನ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚಿದರು. ಶಾಸಕ ಡಿ.ಎಮ್ ಐಹೊಳೆ, ಮಾಜಿ ಶಾಸಕ ಬಿ.ಸಿ.ಸರಿಕರ, ತಾಲೂಕಾಧ್ಯಕ್ಷ ಪೃಥ್ವಿರಾಜ ಜಾಧವ, ಸದಾನಂದ ಹಳಿಂಗಳಿ, ಸದಾಶಿವ ಘೋರೆ್ಡ, ಮಹೇಶ ಕರಮಡಿ, ಸಂಜು ಮೈಶಾಳೆ, ಸುರೇಶ ಮಾಳಿ, ಮಲ್ಲು ಕಮತೆ, ರಾಜು ಹಳಬರ, ಸುಭಾಸ ಕೋರೆ, ರಿತೇಶ ಅವಳೆ, ಪರಶುರಾಮ ಪವಾರ, ದತ್ತಾ ಜಾಧವ, ಮಹಾದೇವ ಕಾಂಬಳೆ, ಮಾರುತಿ ಬಂತೆ, ಗೋಪಾಲ ಕೊಚೇರಿ, ಮಲ್ಲಪ್ಪ ಪೂಜಾರಿ, ಆನಂದ ಹೊಸಮನಿ, ಸಂಜು ಕುರನೆ, ರಾಜು ನಾಯಿಕ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 