ವಿನಯ್ ಗುರೂಜಿ ಬ್ಲ್ಯಾಕ್ಮೇಲ್ ಪ್ರಕರಣ: ನಾಲ್ವರು ಸಿಸಿಬಿಗೆ ಬಲೆಗೆ
ಬೆಂಗಳೂರು, ಮಾ. 7, ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮುನಿರಾಜು, ಮನೋಜ್, ರವಿಕುಮಾರ್ ಮುರಳಿ, ಮಂಜು ಬಂಧಿತರು.ಬಂಧಿತರು ವಿನಯ್ ಗುರೂಜಿಯ ಭಾಷಣದ ವಿಡಿಯೋ ತುಣುಕಗಳನ್ನು ತಪ್ಪಾಗಿ ಕಾವೇರಿ ಯೂಟ್ಯೂಬ್ ಚಾನೆಲ್ ನಲ್ಲಿ ವೈರಲ್ ಮಾಡುತ್ತಿದ್ದರು. ಇದನ್ನು ನಿಲ್ಲಿಸಬೇಕಾದರೇ ಹಣಕ್ಕಾಗಿ ಗ್ಯಾಂಗ್ ನಲ್ಲಿದ್ದ ಮುರುಳಿ, ಗುರೂಜಿ ಅವರ ಜತೆಗಿದ್ದ ಪ್ರಶಾಂತ್ ಎಂಬುವವರಿಗೆ 30ಲಕ್ಷ ರೂ ಹಣಕ್ಕಾಗಿ ಬೇಡಿಕೆ ಇಟ್ಟಿದ್ದನು.ಹೀಗಾಗಿ ಈ ಕುರಿತು ವಿನಯ್ ಗುರೂಜಿ ಆಪ್ತ ಪ್ರಶಾಂತ್ ಅವರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 