ಮಧ್ಯಾಹ್ನದ ಬಿಸಿಯೂಟ ಮಕ್ಕಳಲ್ಲಿ ಸಮಾನತೆ ಬೆಳೆಸುವ ಯೋಜನೆ ಬಿಆರ್ಟಿ ಅಧಿಕಾರಿ
BRT officer plans to promote equality among children with midday hot meals
ಲೋಕದರ್ಶನ ವರದಿ
ಹಾವೇರಿ 1: ಮಧ್ಯಾಹ್ನದ ಬಿಸಿಯೂಟ ಯೋಜನೆಯು ಜಾತಿ, ಧರ್ಮ, ಭೇದಭಾವವಿಲ್ಲದೆ ಎಲ್ಲ ಮಕ್ಕಳನ್ನು ಒಂದೇ ಸಾಲಿನಲ್ಲಿ ಕುಳಿತು ಸಂತೋಷದಿಂದ ಊಟ ಮಾಡುವಂತೆ ಮಾಡುತ್ತಿದ್ದು, ಇದು ಮಕ್ಕಳಲ್ಲಿ ಸಾಮಾಜಿಕ ಸಮಾನತೆ ಹಾಗೂ ರಾಷ್ಟ್ರೀಯ ಏಕತೆಯ ಮನೋಭಾವ ಬೆಳೆಸುವ ಅತ್ಯುತ್ತಮ ಯೋಜನೆಯಾಗಿದೆ ಎಂದು ಬಿಆರ್ಟಿ ತಾಲೂಕು ಶಿಕ್ಷಣಾಧಿಕಾರಿ ಸಿ.ವೈ. ಹೊಸಮನಿ ಹೇಳಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಸಿಯೂಟ ಯೋಜನೆಯ ಮಹತ್ವವನ್ನು ವಿವರಿಸಿದರು. ಮುಖ್ಯ ಅಡುಗೆದಾರರಿಗೆ ಸನ್ಮಾನ ಹಿ ಶಾಲಾ ಸಂಸತ್ತಿಗೆ ಚಾಲನೆ ಕಾರ್ಯಕ್ರಮದಲ್ಲಿ ಮುಖ್ಯ ಅಡುಗೆದಾರರಾದ ಶ್ರೀಮತಿ ಕಮಲವ್ವ ಕೇಶಪ್ಪ ಕೋಣನವರ ಅವರಿಗೆ ನಿವೃತ್ತಿ ಪ್ರಯುಕ್ತ ಬೀಳ್ಕೊಡುಗೆ ನೀಡಿ ಸನ್ಮಾನಿಸಲಾಯಿತು. ಇದೇ ವೇಳೆ ಶಾಲೆಯ ನೂತನ ಶಾಲಾ ಸಂಸತ್ತಿಗೆ ಅಧಿಕೃತ ಚಾಲನೆ ನೀಡಲಾಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 