ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ವರ್ಷದ ಸಂಬಳ ನೀಡಿದ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಏ.1, ಕೊರೊನ ಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19' ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಮಟ್ಟಿಗೆ ದೇಣಿಗೆ ನೀಡಿ ಈ ಹೋರಾಟಕ್ಕೆ ಬಲ ತುಂಬಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕೋವಿಡ್-19 ತಡೆಗೆ ಇನ್ನು 14 ದಿನಗಳ ಕಾಲ ಲಾಕ್ ಡೌನ್ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದ್ದು, ಯಾರೂ ಮನೆಯಿಂದ ಹೊರಬರದಿರುವ ಮೂಲಕ ಸೋಂಕು ಹರಡದಂತೆ ಎಚ್ಚರ ವಹಿಸಬೇಕೆಂದು ಮನವಿ ಮಾಡಿದ್ದಾರೆ.ಈಗಾಗಲೇ ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿರುವ ಉದ್ಯಮಿಗಳು, ಚಿತ್ರ ರಂಗದ ಪ್ರಮುಖರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ದೇಣಿಗೆ ನೀಡುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 