ಬಿಎಸ್ಎಫ್ ದಿನಾಚರಣೆ : ಉಪರಾಷ್ಟ್ರಪತಿ, ಪ್ರಧಾನಿ ಶುಭಹಾರೈಕೆ
Narendra Modi
ನವದೆಹಲಿ, ಡಿಸೆಂಬರ್ 1-ಬಿಎಸ್ಎಫ್ನ ದಿನದ ಅಂಗವಾಗಿ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೆಂದ್ರ ಮೋದಿ ಸಿಬ್ಬಂದಿ ಮತ್ತು ಅವರ ಕುಟುಂಬಕ್ಕೆ ಶುಭ ಹಾರೈಸಿದ್ದಾರೆ.
ಗಡಿ ಭದ್ರತಾ ಪಡೆಯ ಎಲ್ಲಾ ಸಿಬ್ಬಂದಿಗೆ ಶುಭಾಶಯ ತಿಳಿಸಲು ನನಗೆ ಖುಷಿಯಾಗಿದೆ ರಕ್ಷಣಾ ಸೇವೆಗಳಿಗೆ ನಾವು ಯಾವಾಗಲೂ ಕೃತಜ್ಞರಾಗಿರಬೇಕು.'ಡ್ಯೂಟಿ ಟು ಡೆತ್' ಎಂಬ ಧ್ಯೇಯವಾಕ್ಯದಿಂದ ನಿರ್ದೇಶಿಸಲ್ಲಪಟ್ಟಿರುವ ಅವರ ಬದ್ಧತೆ ಮತ್ತು ಶೌರ್ಯಕ್ಕೆ ನಾನು ಶಿರಬಾಗಿ ವಂದಿಸುವೆ ಎಂದು ನಾಯ್ಡು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗಡಿ ಭದ್ರತಾ ಪಡೆ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭ ಕೋರಿದ್ದಾರೆ . ಈ ಕುರಿತು ಟ್ವೀಟ್ ಮಾಡಿರುವ ಅವರು, ಗಡಿ ರಕ್ಷಣೆಯಲ್ಲಿ ತೋರಿದ ಕಾಳಜಿ ಮತ್ತು ನೈಸರ್ಗಿಕ ವಿಪತ್ತುಗಳ ನಿರ್ವಹಣಾ ಸಮಯದಲ್ಲಿ ಬಿಎಸ್ಎಫ್ ಸಿಬ್ಬಂದಿಯ ಸೇವೆ ಅನನ್ಯ ಎಂದೂ ಸ್ಮರಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 