ರಂಜಾನ್ ಹಬ್ಬ ಆಚರಿಸಿದ ಬಿಎಸ್ಪಿ ಮುಖಂಡ ಮೆಹಬೂಬ್ ಖಾನ್
BSP leader Mehboob Khan celebrated Ramzan
ಕೊಪ್ಪಳ 22: ಮುಸ್ಲಿಂ ಸಮುದಾಯದ ಪವಿತ್ರ ರಮಜಾನ್ ಹಬ್ಬದ ಪ್ರಯುಕ್ತ ಶನಿವಾರದಂದು ನಗರದ ಈದ್ಗಾ ಮೈದಾನದಲ್ಲಿ ಇದುಲ್ ಫಿತರ್ ಹಬ್ಬದ ಸಾಮೂಹಿಕ ಪ್ರಾರ್ಥನೆಯಲ್ಲಿ ಬಿಎಸ್ಪಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿರುವ ಮೆಹಬೂಬ್ ಖಾನ್ ರವರು ಪಾಲ್ಗೊಂಡು ಹಿಂದೂ ಮುಸ್ಲಿಂ ಬಾಂಧವರಿಗೂ ಸರ್ವರಿಗೂ ಹಬ್ಬದ ಶುಭಾಶಯಗಳು ಪರಸ್ಪರ ವಿನಿಮಯ ಮಾಡಿ ಕೊಂಡು ಶುಭ ಕೋರಿದರು, ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಕೊಪ್ಪಳದ ಖಾಜಿ ಅಬ್ಬಾಸ್ ಅಲಿ ಸೇರಿದಂತೆ ಹಾಫೀಸ್ ಮೌಲಾನಗಳು ಅಲ್ಲದೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು ಅವರೆಲ್ಲರಿಗೆ ಬಿಎಸ್ಪಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿ ಮೆಹಬೂಬ್ ಖಾನ್ ರವರು ಹಬ್ಬದ ಶುಭಾಶಯ ತಿಳಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 