ಬ್ಯಾಡಗಿ ಐದನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ
Badagi village administrators' strike enters fifth day
ಬ್ಯಾಡಗಿ ಐದನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ
ಬ್ಯಾಡಗಿ 14: ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳಿಂದ ಕೈಗೊಂಡ 2 ನೇ ಹಂತದ ಮುಷ್ಕರ ಶುಕ್ರವಾರ ಪಟ್ಟಣದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ.ಮೂಲ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವ ಬಗ್ಗೆ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳ ಕಲ್ಪಿಸುವ ಬಗ್ಗೆ ಅಂತರ ಜಿಲ್ಲಾ ವರ್ಗಾವಣೆಯ ಕೆಸಿಎಸ್ಆರ್ ನಿಯಮ 16 ಎ ಅನ್ನು ಮರುಸ್ಥಾಪಿಸುವ ಬಗ್ಗೆ ಕ್ರಮಕ್ಕೆ ಮುಷ್ಕರ ನಿರತರು ಒತ್ತಾಯಿಸಿ ಮುಷ್ಕರ ಪ್ರಾರಂಭವಾಗಿದೆ.ತಾಲೂಕಾ ಗ್ರಾಮಾಡಳಿತಗಾರರ ಮುಷ್ಕರದಲ್ಲಿ ತಾಲೂಕಾ ಗ್ರಾಮಾಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಃ ಓ ಕವಾಸ್ಕ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಂಡಪ್ಪ ಹುಬ್ಬಳ್ಳಿ,ತಾಲೂಕಾ ಉಪಾಧ್ಯಕ್ಷ ಹೇಮಾ ಗಳಗನಾಥ ಖಜಾಂಚಿ ಸಂತೋಷ ವಿಭೂತಿ,ಗೌರವಾಧ್ಯಕ್ಷ ಶಬ್ಬೀರ ಬಾಗೇವಾಡಿ, ಜಿಲ್ಲಾ ಉಪಾಧ್ಯಕ್ಷ- ಪ್ರಭಾವತಿ ಬಡಿಗೇರ, ಶಶಿಧರ ಹಿರೇಮಠ, ಲಕ್ಷ್ಮಿ, ಶೋಭಾ, ರೇಖಾ, ಹೇಮಾ, ಸೇರಿದಂತೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಎಲ್ಲ ಪದಾಧಿಕಾರಿಗಳು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 