ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ
ಹಾವೇರಿ: ಬೆಂಗಳೂರಿನ ಎಸ್.ಎ.ಪಿ. ಕನರ್ಾಟಕ ಪ್ಲಡ್ ರಿಲೀಫ್ ತಂಡದ ಮುಖ್ಯಸ್ಥ ಶಿವರಾಜ್ ಹಾಗೂ ಸ್ನೇಹಿತರು ಇತ್ತೀಚೆಗೆ ಹಾವೇರಿ ತಾಲೂಕಿನ ಅಕ್ಕೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ವಿತರಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಕ್ಷೇತ್ರ ಶಿಕ್ಷಣಾಧೀಕಾರಿ ಎಂ.ಎಚ್. ಪಾಟೀಲ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ದಶರಥಗೌಡ ಮರಿಗೌಡ್ರ, ಉಪಾಧ್ಯಕ್ಷರಾದ ಶ್ರೀಮತಿ ರತ್ನಮ್ಮ ಸಾಲಿಮಠ, ಸದಸ್ಯರಾದ ದತ್ತಾಜಿ ಶಿಂಧೆ, ಮುಖ್ಯೋಪಾಧ್ಯಾಯ ಶಿವಾನಂದ ಕಾಕೋಳ, ಶಿಕ್ಷಕಿಯರಾದ ಎ.ಎಸ್.ಕುಂಚೂರ, ಶ್ರೀಮತಿ ಸವಿತಾ ಎಂ.ಇ., ಹನಮಂತಪ್ಪ ಪಿ.ಎಸ್. ಹಾಗೂ ವಿದ್ಯಾಥರ್ಿಗಳು, ಗ್ರಾಮಸ್ಥರು ಬ್ಯಾಗ ವಿತರಿಸಿದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 