ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ
ಹಾವೇರಿ: ಬೆಂಗಳೂರಿನ ಎಸ್.ಎ.ಪಿ. ಕನರ್ಾಟಕ ಪ್ಲಡ್ ರಿಲೀಫ್ ತಂಡದ ಮುಖ್ಯಸ್ಥ ಶಿವರಾಜ್ ಹಾಗೂ ಸ್ನೇಹಿತರು ಇತ್ತೀಚೆಗೆ ಹಾವೇರಿ ತಾಲೂಕಿನ ಅಕ್ಕೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ವಿತರಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಕ್ಷೇತ್ರ ಶಿಕ್ಷಣಾಧೀಕಾರಿ ಎಂ.ಎಚ್. ಪಾಟೀಲ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ದಶರಥಗೌಡ ಮರಿಗೌಡ್ರ, ಉಪಾಧ್ಯಕ್ಷರಾದ ಶ್ರೀಮತಿ ರತ್ನಮ್ಮ ಸಾಲಿಮಠ, ಸದಸ್ಯರಾದ ದತ್ತಾಜಿ ಶಿಂಧೆ, ಮುಖ್ಯೋಪಾಧ್ಯಾಯ ಶಿವಾನಂದ ಕಾಕೋಳ, ಶಿಕ್ಷಕಿಯರಾದ ಎ.ಎಸ್.ಕುಂಚೂರ, ಶ್ರೀಮತಿ ಸವಿತಾ ಎಂ.ಇ., ಹನಮಂತಪ್ಪ ಪಿ.ಎಸ್. ಹಾಗೂ ವಿದ್ಯಾಥರ್ಿಗಳು, ಗ್ರಾಮಸ್ಥರು ಬ್ಯಾಗ ವಿತರಿಸಿದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 