ಮೋದಿ ಜೊತೆಗಿನ ಸಂವಾದಕ್ಕೆ ಬಾಗಲಕೋಟೆಯ ಪೂರ್ಣಿಮಾ ಆಯ್ಕೆ
ಬಾಗಲಕೋಟೆ: ಪ್ರಧಾನಿ ಮೋದಿ ಜೊತೆ ಜನವರಿ 20 ರಂದು ದೆಹಲಿಯಲ್ಲಿ ನಡೆಯಲಿರುವ ಪರೀಕ್ಷಾ ಪೇ ಚಚರ್ಾ ಕಾರ್ಯಕ್ರಮಕ್ಕೆ ಹುನಗುಂದ ತಾಲೂಕಿನ ಜಂಬಲದಿನ್ನಿ ಗ್ರಾಮದ ಸಕರ್ಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾಥರ್ಿ ಪೂಣರ್ಿಯಾ ರೇವಣಸಿದ್ದಪ್ಪ ನಾಶಿ ಆಯ್ಕೆಯಾಗಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಈ ವಿದ್ಯಾಥರ್ಿ ಪಾಲ್ಗೊಳ್ಳುತ್ತಿರುವುದು ಶಾಲೆಯ ಶಿಕ್ಷಕರಿಗೆ ಹಾಗೂ ಕುಟುಂಬದವರಿಗೆ ಸಂತಸ ತಂದಿದೆ. ಗ್ರಾಮೀಣ ಪ್ರತಿಭೆಗೆ ಈ ಅವಕಾಶ ಸಿಕ್ಕಿರೋದು ಜಿಲ್ಲೆ, ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ.
ಈ ವಿದ್ಯಾಥರ್ಿಜನವರಿ 16 ರಂದು ಬೆಂಗಳೂರಿಗೆ ತೆರಳಿ ವರದಿ ಮಾಡಿಕೊಳ್ಳುವಂತೆ ಇ-ಮೇಲ್ ಬಂದಿದ್ದು, ಇದೀಗ ಶಾಲೆಯ ಮುಖ್ಯಸ್ಥರು ಬಾಲಕಿಯ ಬಗ್ಗೆ ಮಾಹಿತಿ ಒಳಗೊಂಡ ಅಜರ್ಿಯನ್ನು ಭತರ್ಿ ಮಾಡಿ ಕಳುಹಿಸುವಂತೆ ಕನರ್ಾಟಕ ಸಮಗ್ರ ಶಿಕ್ಷಣದ ಕಾರ್ಯಕ್ರಮಾಧಿಕಾರಿ ರವಿಕುಮಾರ ವಿ.ಆರ್ ಇಮೇಲ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರ ಪರೀಕ್ಷಾ ಪೆ ಚಚರ್ಾ ಸಂವಾದ ಕಾರ್ಯಕ್ರಮ ನಡೆಸುವ ಕುರಿತು ಆನ್ಲೈನ್ನಲ್ಲಿ ಕೆಲ ವಿಷಯಗಳನ್ನು ಕೊಟ್ಟಿದ್ದರು. ಅದರಲ್ಲಿ ಯಾವುದಾದರೂ ಒಂದು ವಿಷಯ ಆಯ್ಕೆ ಮಾಡಿಕೊಂಡು ಪ್ರಬಂಧ ಬರೆಯಬೇಕಿತ್ತು. ಕಳೆದ ಡಿಸೆಂಬರ 23 ರಂದು ಪೂಣರ್ಿಮಾ ಎಗ್ಝಾಮಿಂಗ್ ಎಗ್ಝಾಮ್ ವಿಷಯದ ಬಗ್ಗೆ ಇಂಗ್ಲೀಷನಲ್ಲಿ ಪ್ರಬಂಧ ಬರೆದು ವೆಬ್ಸೈಟ್ಗೆ ಅಪ್ಲೋಡ ಮಾಡಿದ್ದಳು. ಬಳಿಕ ಅಲ್ಲಿಂದ ಪ್ರಮಾಣ ಪತ್ರವೊಂದು ಬಂದಿತ್ತು. ಪ್ರಧಾನಿ ಮೋದಿಅವರ ಪರೀಕ್ಷಾ ಪೇ ಚಚರ್ಾ ಸಂವಾದಕ್ಕೆ ಆಯ್ಕೆ ಆಗಿದ್ದಾಗಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಚಿತ್ರ ಸಂತೆಯಲ್ಲಿ ಮುಧೋಳದ ಚಿತ್ರಕಲಾವಿದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 