ಬಜರಂಗದಳ ಕಾರ್ಯಕರ್ತರಿಂದ ಬಾಗಿನ ಅರೆ್ಣ
Bagina Arana by Bajrang Dal activists
ಬಜರಂಗದಳ ಕಾರ್ಯಕರ್ತರಿಂದ ಬಾಗಿನ ಅರೆ್ಣ
ಯಮಕನಮರಡಿ 03: ಪ್ರತಿವರ್ಷದ ಪದ್ಧತಿಯಂತೆ ಈ ವರ್ಷವೂ ಹಿಡಕಲ್ ಜಲಾಶಯ ಹಿನ್ನೀರು ಯಮಕನಮರಡಿ ಗ್ರಾಮಕ್ಕೆ ತಲುಪಿದಾಗ ಗ್ರಾಮದ ಸಮೀಪ ಇರುವ ಸೇತುವೆ ಮೇಲೆ ಪೂಜೆ ನೆರವೇರಿಸಿ ಬಾಗಿನ ಅರ್ಿಸುವ ಸಂಪ್ರದಾಯದಂತೆ ಈ ವರ್ಷವೂ ದಿ. 4 ರಂದು ಸ್ಥಳೀಯ ಬಜರಂಗದಳ ಕಾರ್ಯಕರ್ತರು ಪೂಜೆ ನೆರವೇರಿಸಿ ಘಟಪ್ರಭಾ ನದಿಗೆ ಬಾಗಿನ ಅರೆ್ಣ ಮಾಡಿದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 