ಎ ಐ ಡಿ ವೈ ಓ ನೇತೃತ್ವದಲ್ಲಿ ಬಹದ್ದೂರ್ ಬಂಡಿ ಕೋಟೆ ಚಾರಣ
Bahadur Bandi Kote Charan led by AID YO
ಎ ಐ ಡಿ ವೈ ಓ ನೇತೃತ್ವದಲ್ಲಿ ಬಹದ್ದೂರ್ ಬಂಡಿ ಕೋಟೆ ಚಾರಣ
ಕೊಪ್ಪಳ 25: ಎ ಐ ಡಿ ವೈ ಓ ಸಂಘಟನೆಯಿಂದ ಆಯೋಜನೆ ಮಾಡಿದ್ದ ಇಂದಿನ ಬಹದ್ದೂರ್ ಬಂಡಿ ಕೋಟೆ ಚಾರಣ ಅತ್ಯಂತ ಯಶಸ್ವಿಯಾಗಿ ನಡೆಯಿತು. ಇಂದಿನ ಯುವಜನರು ಸಾಮಾಜಿಕ ಜಾಲತಾಣ, ಜೂಜಾಟ, ಮಧ್ಯ-ಮಾಧಕ ವ್ಯಸನಗಳಿಗೆ ಪರ್ಯಾಯವಾಗಿ ಚಾರಣದಂತ ರಚನಾತ್ಮಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿಕೊಳ್ಳಬೇಕು. ಮತ್ತು ಚಾರಣದಿಂದ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಸದೃಢತೆ ಬಳಸಿಕೊಳ್ಳಲು ಸಹಕಾರಿಯಾಗುತ್ತದೆ. ಎಂದು ಎ ಐ ಡಿ ವೈ ಓ ರಾಜ್ಯ ಕಾರ್ಯದರ್ಶಿಗಳಾದ ಸಿದ್ಲಿಂಗ ಬಾಗೇವಾಡಿ ಅಭಿಪ್ರಾಯಪಟ್ಟರು.
ಚಾರಣದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಆರ್ ವಿ ಕಾಮನೂರ್, ಕಾರ್ಯದರ್ಶಿ ಶರಣಬಸವ ಪಾಟೀಲ್, ಶರಣು ಗಡ್ಡಿ, ಮೌನೇಶ್, ಸುಭಾನ್, ಮಂಜುನಾಥ್, ಪ್ರವೀಣ್, ಸಿದ್ದು ಮುಂತಾದವರು ಭಾಗವಹಿಸಿ ಯಶಸ್ವಿಗೊಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 