ಎ ಐ ಡಿ ವೈ ಓ ನೇತೃತ್ವದಲ್ಲಿ ಬಹದ್ದೂರ್ ಬಂಡಿ ಕೋಟೆ ಚಾರಣ
Bahadur Bandi Kote Charan led by AID YO
ಎ ಐ ಡಿ ವೈ ಓ ನೇತೃತ್ವದಲ್ಲಿ ಬಹದ್ದೂರ್ ಬಂಡಿ ಕೋಟೆ ಚಾರಣ
ಕೊಪ್ಪಳ 25: ಎ ಐ ಡಿ ವೈ ಓ ಸಂಘಟನೆಯಿಂದ ಆಯೋಜನೆ ಮಾಡಿದ್ದ ಇಂದಿನ ಬಹದ್ದೂರ್ ಬಂಡಿ ಕೋಟೆ ಚಾರಣ ಅತ್ಯಂತ ಯಶಸ್ವಿಯಾಗಿ ನಡೆಯಿತು. ಇಂದಿನ ಯುವಜನರು ಸಾಮಾಜಿಕ ಜಾಲತಾಣ, ಜೂಜಾಟ, ಮಧ್ಯ-ಮಾಧಕ ವ್ಯಸನಗಳಿಗೆ ಪರ್ಯಾಯವಾಗಿ ಚಾರಣದಂತ ರಚನಾತ್ಮಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿಕೊಳ್ಳಬೇಕು. ಮತ್ತು ಚಾರಣದಿಂದ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಸದೃಢತೆ ಬಳಸಿಕೊಳ್ಳಲು ಸಹಕಾರಿಯಾಗುತ್ತದೆ. ಎಂದು ಎ ಐ ಡಿ ವೈ ಓ ರಾಜ್ಯ ಕಾರ್ಯದರ್ಶಿಗಳಾದ ಸಿದ್ಲಿಂಗ ಬಾಗೇವಾಡಿ ಅಭಿಪ್ರಾಯಪಟ್ಟರು.
ಚಾರಣದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಆರ್ ವಿ ಕಾಮನೂರ್, ಕಾರ್ಯದರ್ಶಿ ಶರಣಬಸವ ಪಾಟೀಲ್, ಶರಣು ಗಡ್ಡಿ, ಮೌನೇಶ್, ಸುಭಾನ್, ಮಂಜುನಾಥ್, ಪ್ರವೀಣ್, ಸಿದ್ದು ಮುಂತಾದವರು ಭಾಗವಹಿಸಿ ಯಶಸ್ವಿಗೊಳಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 