ಬಾಲ ಭಾರತಿ ವಿದ್ಯಾ ಮಂದಿರ:ಪ್ರಥಮ ಅಕ್ಷರಭ್ಯಾಸ ಕಾರ್ಯಕ್ರಮ
Bal Bharati Vidya Mandir: First Literacy Program
ತಾಳಿಕೋಟೆ: ಪಟ್ಣಣದ ಬಾಲಭಾರತಿ ವಿದ್ಯಾಮಂದಿರದಲ್ಲಿ ಪ್ರಥಮ ಪಾಠ ಮತ್ತು ಪ್ರಥಮ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಟ್ಟಣದ ನಿಜಗುಣ ಶಿವಯೋಗಿಗಳ ಆನಂದಾಶ್ರಮದ ಅಧ್ಯಕ್ಷ ಎಸ್.ಎಂ.ಬೆಕಿನಾಳಮಠ ಆಗಮಿಸಿದ್ದರು. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಚಿದಂಬರ ಕರಮರಕರ ವಹಿಸಿದ್ದರು. ಕಾರ್ಯದರ್ಶಿ ಬಾಬು ಹಜೇರಿ, ಖಜಾಂಚಿ ಶ್ಯಾಮ ಹಂಚಾಟೆ, ಹಣಮಂತ ಗುಳೇದ, ಶ್ರೀನಿವಾಸ ಸೋನಾರ, ಕಸ್ತೂರಿ ಪ್ರಥಮಶೆಟ್ಟಿ, ಪ್ರಕಾಶ ಉಬಾಳೆ, ಸಿ.ಎಂ.ಹಿರೇಮಠ ಇತರರಿದ್ದರು. ಗುರುರಾಜ ಚಟ್ಟೇರ ಕಾರ್ಯಕ್ರಮ ನಿರ್ವಹಿಸಿದರು. ರಮೇಶ ಕುಲಕರ್ಣಿ ಸ್ವಾಗತಿಸಿದರು. ರಾಘವೇಂದ್ರ ಕುಲಕರ್ಣಿ ವಂದಿಸಿದರು. ಶಾಂತಿ ಮಂತ್ರ ದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 