ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
Balappa Thidasi to be conferred with Raitha Ratna Award
ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
ಯರಗಟ್ಟಿ 12: ಸಮೀಪದ ಅಕ್ಕಸಾಗರ ನಿವಾಸಿ ಜಾನಪದ ಕಲಾವಿದರ ಬಾಳಪ್ಪ ತಿಡಸಿಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೈತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಬಿಜ್ಜೂರ, ಜಿಲ್ಲಾ ಕಾರ್ಯಾಧ್ಯಕ್ಷ ಸಿಂಧೂರ ತೆಗ್ಗಿ, ತಾಲೂಕಾಧ್ಯಕ್ಷ ಶಿವಲಿಂಗಪ್ಪ ಬಿರಾದಾರ ಪಾಟೀಲ, ಶಂಕರ ಬಗರನಾಳ, ರಾಯಪ್ಪ ಪೂಜೇರಿ, ಬಾಳಮ್ಮ ಮುದ್ದೇನೂರ, ಕಲಾವತಿ ಮರಿಯಲ್ಲಪ್ಪಗೌಡ್ರ, ಗೌಡಪ್ಪ ಕಳಸಪ್ಪನವರ, ಮಾರುತಿ ಮೈಲಾರನವರ, ಗಂಗಮ್ಮ ವಿಭೂತಿ, ರಂಗಣ್ಣ ಗಂಗರಡ್ಡಿ, ಗೀರೀಶ ಗಂಗರಡ್ಡಿ, ಶೇಖಪ್ಪ ಬಳಿಗಾರ, ಈರ್ಪ ಕಾಳಗಿ ಸೇರಿದಂತೆ ಅನೇಕ ರೈತರು ಮುಖಂಡರು ಇದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 