ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
Balappa Thidasi to be conferred with Raitha Ratna Award
ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
ಯರಗಟ್ಟಿ 12: ಸಮೀಪದ ಅಕ್ಕಸಾಗರ ನಿವಾಸಿ ಜಾನಪದ ಕಲಾವಿದರ ಬಾಳಪ್ಪ ತಿಡಸಿಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೈತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಬಿಜ್ಜೂರ, ಜಿಲ್ಲಾ ಕಾರ್ಯಾಧ್ಯಕ್ಷ ಸಿಂಧೂರ ತೆಗ್ಗಿ, ತಾಲೂಕಾಧ್ಯಕ್ಷ ಶಿವಲಿಂಗಪ್ಪ ಬಿರಾದಾರ ಪಾಟೀಲ, ಶಂಕರ ಬಗರನಾಳ, ರಾಯಪ್ಪ ಪೂಜೇರಿ, ಬಾಳಮ್ಮ ಮುದ್ದೇನೂರ, ಕಲಾವತಿ ಮರಿಯಲ್ಲಪ್ಪಗೌಡ್ರ, ಗೌಡಪ್ಪ ಕಳಸಪ್ಪನವರ, ಮಾರುತಿ ಮೈಲಾರನವರ, ಗಂಗಮ್ಮ ವಿಭೂತಿ, ರಂಗಣ್ಣ ಗಂಗರಡ್ಡಿ, ಗೀರೀಶ ಗಂಗರಡ್ಡಿ, ಶೇಖಪ್ಪ ಬಳಿಗಾರ, ಈರ್ಪ ಕಾಳಗಿ ಸೇರಿದಂತೆ ಅನೇಕ ರೈತರು ಮುಖಂಡರು ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 