ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
Balappa Thidasi to be conferred with Raitha Ratna Award
ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
ಯರಗಟ್ಟಿ 12: ಸಮೀಪದ ಅಕ್ಕಸಾಗರ ನಿವಾಸಿ ಜಾನಪದ ಕಲಾವಿದರ ಬಾಳಪ್ಪ ತಿಡಸಿಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೈತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಬಿಜ್ಜೂರ, ಜಿಲ್ಲಾ ಕಾರ್ಯಾಧ್ಯಕ್ಷ ಸಿಂಧೂರ ತೆಗ್ಗಿ, ತಾಲೂಕಾಧ್ಯಕ್ಷ ಶಿವಲಿಂಗಪ್ಪ ಬಿರಾದಾರ ಪಾಟೀಲ, ಶಂಕರ ಬಗರನಾಳ, ರಾಯಪ್ಪ ಪೂಜೇರಿ, ಬಾಳಮ್ಮ ಮುದ್ದೇನೂರ, ಕಲಾವತಿ ಮರಿಯಲ್ಲಪ್ಪಗೌಡ್ರ, ಗೌಡಪ್ಪ ಕಳಸಪ್ಪನವರ, ಮಾರುತಿ ಮೈಲಾರನವರ, ಗಂಗಮ್ಮ ವಿಭೂತಿ, ರಂಗಣ್ಣ ಗಂಗರಡ್ಡಿ, ಗೀರೀಶ ಗಂಗರಡ್ಡಿ, ಶೇಖಪ್ಪ ಬಳಿಗಾರ, ಈರ್ಪ ಕಾಳಗಿ ಸೇರಿದಂತೆ ಅನೇಕ ರೈತರು ಮುಖಂಡರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 