ಪಿಒಪಿ ಗಣೇಶ ಮೂರ್ತಿಗಳ ನಿಷೇಧ! ಪಿಓಪಿ ಗಣೇಶ ಮೂರ್ತಿಗಳ ವಶಪಡಿಸಿಕೊಂಡ ಪರಿಸರ ಅಧಿಕಾರಿ!
Ban on POP Ganesh idols! Environment officer seizes POP Ganesh idols!
ಮಹಾಲಿಂಗಪುರ 21: ಪಟ್ಟಣದ ಹಲವೆಡೆ ಸುಮಾರು 15 ಕಡೆ ಪಿಓಪಿ ಗಣೇಶ ಮೂರ್ತಿಗಳನ್ನು ಪರಿಸರ ಅಧಿಕಾರಿಗಳು ವಶಪಡಿಸಿಕೊಂಡರು.
ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಬಾಗಲಕೋಟ ಪರಿಸರ ಅಧಿಕಾರಿಗಳಾದ ಡಾ! ಅನಿಲಕುಮಾರ ಡಿ ತಳಕೇರಿ ಅವರ ನೇತೃತ್ವದಲ್ಲಿ ಪಟ್ಟಣದ ಅನೇಕ ಕಡೆ ಪಿಓಪಿ ಗಣೇಶ ಮೂರ್ತಿಗಳನ್ನು ಪರೀಶೀಲನೆ ಮಾಡಿದರು. ವಾಯುವ ಮಾಲಿನ್ಯ ಹಾಳಾಗುವಂತಹ ಹಲವು, ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡರು. ಪರಿಸರ ಹಾಳಾಗದಂತೆ ಸರ್ಕಾರ ಅನೇಕ ರೀತಿಯ ಕಟ್ಟುನಿಟ್ಟಿನ ಕ್ರಮ ತಂದರು ಸಹ ತಮ್ಮ ಲಾಭಕ್ಕೊಸ್ಕರ ಇಂತಹ ಕೃತ್ಯವನ್ನು ಮಾಡುವಂತಹ ವ್ಯಕ್ತಿಗಳನ್ನು ಕಂಡರೆ ಹಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದೆಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನಾಮದೇವ ಲಮಾಣಿ, ಹಿರಿಯ ಆರೋಗ್ಯ ನೀರೀಕ್ಷಕ ಎಂ ಎಂ ಮುಗಳಕೋಡ, ಕಿರಿಯ ಆರೋಗ್ಯ ನೀರೀಕ್ಷಕ ಮನೋಜ ಹಂಚಾಟಿ, ರಾಮು ಮಾಂಗ, ಮಹಾಲಿಂಗ ಮಾಂಗ, ವೀರೇಶ ಜಿಗೇರಿ ಪರೀಶೀಲಿನ ಸಮಯದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 