ಬೆಂಗಳೂರು 24: ಇಲಾಖಾ ಪರೀಕ್ಷೆಗೆ ಮೇಲಾಧಿಕಾರಿಯಿಂದ ಅನುಮತಿ ಪತ್ರ ಬೇಡ: ಕೆಪಿಎಸ್ ಸಿ ಆದೇಶ
ಬೆಂಗಳೂರು 24: ಲೋಕಸೇವಾ ಆಯೋಗ 2020ನೇ ಸಾಲಿನ ಪ್ರಥಮ ಇಲಾಖಾ ಪರೀಕ್ಷೆಗೆ ಮೇಲಾಧಿಕಾರಿಯಿಂದ ಅನುಮತಿ ಪತ್ರ (ಎನ್ ಒಸಿ) ಪಡೆಯುವ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.
2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಡಿಸೆಂಬರ್ 2019ರ ಅಧಿಸೂಚನೆಯಲ್ಲಿ ನೌಕರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ತಮ್ಮ ಕಚೇರಿಯ ಮೇಲಾಧಿಕಾರಿಯಿಂದ ಎನ್ ಒಸಿ ಪಡೆಯುವುದು,ಮೇಲಾಧಿ ಕಾರಿ ಯಿಂದ ಲಿಖಿತ ಅನುಮತಿ ಪಡೆದು, ಆನ್ಲೈನ್ ಅರ್ಜಿಯೊಂದಿಗೆ ಅಪ್ಲೋಡ್ ಮಾಡುವುದು ಕಡ್ಡಾಯವಾಗಿತ್ತು.
ಇದೀಗ ಲೋಕಸೇವಾ ಆಯೋಗ ಈ ನಿಯಮವನ್ನು ಸಡಿಲಗೊಳಿಸಿದೆ.ಇಲಾಖಾ ಪರೀಕ್ಷಾ ರ್ಥಿ ನೌಕರರು ಮೇಲಾಧಿಕಾರಿಯಿಂದ ಎನ್ ಒಸಿ ಹಾಗೂ ಲಿಖಿತ ಅನುಮತಿ ಪತ್ರ ಪಡೆ ಯುವುದನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.ಹೀಗಾಗಿ ಪರೀಕ್ಷಾರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಪಡೆಯುವ ಅಗತ್ಯ ಇಲ್ಲ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 