ಬೆಂಗಳೂರು - ನಲ್ಲೂರು, ಮಂತ್ರಾಲಯ ಮೂಲಕ ಬೆಂಗಳೂರು ರಾಯಚೂರು ಹೊಸ ಬಸ್ ಸಂಚಾರ
ಬೆಂಗಳೂರು, ಜ 10: ಬೆಂಗಳೂರು-ನೆಲ್ಲೂರು, ಮಂತ್ರಾಲಯ ಮೂಲಕ ಬೆಂಗಳೂರು-ರಾಯಚೂರು ಮಾರ್ಗಗಳಲ್ಲಿ ಹೊಸದಾಗಿ ಸಾರಿಗೆ ಬಸ್ ಗಳನ್ನು ಕೆ.ಎಸ್.ಆರ್ಟಿ.ಸಿ. ಆರಂಭಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ, ಬೆಂಗಳೂರು ಕೇಂದ್ರೀಯ ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ರಾಯಚೂರು ವಯಾ ಮಂತ್ರಾಲಯ, ಬೆಂಗಳೂರು-ನೆಲ್ಲೂರು ಮಾರ್ಗಗಳಲ್ಲ್ಲಿ ಅಂಬಾರಿ ಡ್ಡಿರೀಮ್ ಕ್ಲಾಸ್ (ಎ.ಸಿ ಸ್ಲೀಪರ್) ಸಾರಿಗೆ ವ್ಯವಸ್ಥೆಯನ್ನು ಇದೇ 13 ರಿಂದ ಪ್ರಾರಂಭಿಸಲಾಗುತ್ತಿದೆ.
ಬೆಂಗಳೂರು- ನೆಲ್ಲೂರು ವಯಾ ತಿರುಪತಿ, ಶ್ರೀಕಾಳಹಸ್ತಿ, ಅಂಬಾರಿ ಡ್ರೀಮ್ ಕ್ಲಾಸ್ (ಎ.ಸಿ ಸ್ಲೀಪರ್), ಬೆಂಗಳೂರು-ರಾಯಚೂರು ವಯಾ ಚಿಕ್ಕಬಳ್ಳಾಪುರ, ಅನಂತಪುರ, ಮಂತ್ರಾಲಯ, ಅಂಬಾರಿ ಡ್ರೀಮ್ ಕ್ಲಾಸ್ (ಎ.ಸಿ ಸ್ಲೀಪರ್) ವಾಹನಗಳನ್ನು ಆರಂಭಿಲಾಗುತ್ತಿದೆ ಎಂದು ಕೆ.ಎಸ್.ಅರ್ಟಿ.ಸಿ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 