ಬೆಂಗಳೂರು - ನಲ್ಲೂರು, ಮಂತ್ರಾಲಯ ಮೂಲಕ ಬೆಂಗಳೂರು ರಾಯಚೂರು ಹೊಸ ಬಸ್ ಸಂಚಾರ
ಬೆಂಗಳೂರು, ಜ 10: ಬೆಂಗಳೂರು-ನೆಲ್ಲೂರು, ಮಂತ್ರಾಲಯ ಮೂಲಕ ಬೆಂಗಳೂರು-ರಾಯಚೂರು ಮಾರ್ಗಗಳಲ್ಲಿ ಹೊಸದಾಗಿ ಸಾರಿಗೆ ಬಸ್ ಗಳನ್ನು ಕೆ.ಎಸ್.ಆರ್ಟಿ.ಸಿ. ಆರಂಭಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ, ಬೆಂಗಳೂರು ಕೇಂದ್ರೀಯ ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ರಾಯಚೂರು ವಯಾ ಮಂತ್ರಾಲಯ, ಬೆಂಗಳೂರು-ನೆಲ್ಲೂರು ಮಾರ್ಗಗಳಲ್ಲ್ಲಿ ಅಂಬಾರಿ ಡ್ಡಿರೀಮ್ ಕ್ಲಾಸ್ (ಎ.ಸಿ ಸ್ಲೀಪರ್) ಸಾರಿಗೆ ವ್ಯವಸ್ಥೆಯನ್ನು ಇದೇ 13 ರಿಂದ ಪ್ರಾರಂಭಿಸಲಾಗುತ್ತಿದೆ.
ಬೆಂಗಳೂರು- ನೆಲ್ಲೂರು ವಯಾ ತಿರುಪತಿ, ಶ್ರೀಕಾಳಹಸ್ತಿ, ಅಂಬಾರಿ ಡ್ರೀಮ್ ಕ್ಲಾಸ್ (ಎ.ಸಿ ಸ್ಲೀಪರ್), ಬೆಂಗಳೂರು-ರಾಯಚೂರು ವಯಾ ಚಿಕ್ಕಬಳ್ಳಾಪುರ, ಅನಂತಪುರ, ಮಂತ್ರಾಲಯ, ಅಂಬಾರಿ ಡ್ರೀಮ್ ಕ್ಲಾಸ್ (ಎ.ಸಿ ಸ್ಲೀಪರ್) ವಾಹನಗಳನ್ನು ಆರಂಭಿಲಾಗುತ್ತಿದೆ ಎಂದು ಕೆ.ಎಸ್.ಅರ್ಟಿ.ಸಿ ಪ್ರಕಟಣೆ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 