ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳನ್ನು ಭೇಟಿಯಾದ ಬೆಂಗಳೂರು ವಕೀಲರು
ಬೆಳಗಾವಿ, ಫೆ 28 : ಬೆಂಗಳೂರು ವಕೀಲರ ಸಂಘದ ವಕೀಲರು ಶುಕ್ರವಾರ, ದೇಶದ್ರೋಹ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿರುವ ಕಾಶ್ಮೀರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು.
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ 'ಪಾಕಿಸ್ತಾನ ಜಿಂದಾಬಾದ್ ' ಎಂದು ಘೋಷಣೆಯನ್ನೊಳಗೊಂಡ ವಿಡಿಯೋವನ್ನು ಹರಿಬಿಟ್ಟಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಅಮಿರ್, ನಾಸಿರ್ ಹಾಗೂ ತಾಲಿಬ್ ಎಂದು ಗುರುತಿಸಲಾಗಿದೆ.
ವಕೀಲರು ಬಂಧಿತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಹೈಕೋರ್ಟ್, ಬಂಧಿತರ ಪರ ವಾದ ಮಂಡಿಸಲು ನಿರಾಕರಿಸಿದ ಹುಬ್ಬಳ್ಳಿ-ಧಾರವಾಡ ವಕೀಲರ ಸಂಘದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ನಂತರ, ಸಂಘ ಈ ನಿರ್ಣಯವನ್ನು ಹಿಂಪಡೆದಿತ್ತು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 