ಬಾಂಗ್ಲಾದೇಶ: ಘರ್ಷಣೆಯಲ್ಲಿ ವಕೀಲರೊಬ್ಬರ ಹತ್ಯೆ
ತ್ಯೆಗೀಡಾಗಿದ ವಕೀಲ
ಬಾಂಗ್ಲಾದೇಶ 27: ಇಸ್ಕಾನ್ ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರ ಬಂಧನ ಖಂಡಿಸಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಜನ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದೀಗ ಭದ್ರತಾ ಸಿಬ್ಬಂದಿ ಮತ್ತು ಹಿಂದೂ ಸಮುದಾಯದ ನಾಯಕನ ಅನುಯಾಯಿಗಳ ನಡುವಿನ ಘರ್ಷಣೆಯಲ್ಲಿ ವಕೀಲರೊಬ್ಬರು ಹತ್ಯೆಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.ಮೃತ ವಕೀಲನನ್ನು 35 ವರ್ಷದ ಸೈಫುಲ್ ಇಸ್ಲಾಂ ಅಲಿಫ್ ಎಂದು ಗುರುತಿಸಲಾಗಿದೆ. ಈತ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಚಟ್ಟೋಗ್ರಾಮ್ ಜಿಲ್ಲಾ ವಕೀಲರ ಸಂಘದ ಸದಸ್ಯ ಎಂದು ಢಾಕಾದ ಪತ್ರಿಕೆಯೊಂದು ವರದಿ ಮಾಡಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಉಪ ಆಯುಕ್ತ ಲಿಯಾಕತ್ ಅಲಿ ತಿಳಿಸಿದ್ದಾರೆ.
ಈ ಕುರಿತು ಚಿತ್ತಗಾಂಗ್ ವಕೀಲರ ಸಂಘದ ಅಧ್ಯಕ್ಷ ನಜೀಮ್ ಉದ್ದೀನ್ ಚೌಧರಿ ಮಾತನಾಡಿ, ಪ್ರತಿಭಟನಾ ಸಂದರ್ಭದಲ್ಲಿ ಪೊಲೀಸರ ತಂಡವೊಂದು ವಕೀಲನನ್ನು ಎಳೆದೊಯ್ದು ಕೊಂದಿದ್ದಾರೆ ಎಂದು ಆರೋಪಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 