ಭಾರತ ಮಣಿಸಲು ಬಾಂಗ್ಲಾಗೆ ಉತ್ತಮ ಅವಕಾಶ: ವಿವಿಎಸ್ ಲಕ್ಷ್ಮಣ್
ನವದೆಹಲಿ, ಅ 31: ಮುಂಬರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟಿ-20 ಸರಣಿಯಲ್ಲಿ ಪ್ರವಾಸಿ ತಂಡದ ಮಧ್ಯಮ
ಕ್ರಮಾಂಕ ಬಲಿಷ್ಟವಾಗಿದ್ದು, ಭಾರತಕ್ಕೆ ಕಠಿಣ ಸವಾಲು ಎದುರಾಗಲಿದೆ ಎಂದು ಟೀಮ್ ಇಂಡಿಯಾ ಮಾಜಿ ಆಟಗಾರ
ವಿವಿಎಸ್ ಲಕ್ಷ್ಮಣ್ ಅಭಿಪ್ರಾಯ ಪಟ್ಟಿದ್ದಾರೆ. ನವೆಂಬರ್ ಮೂರರಂದು ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ
ನಡೆಯುವ ಮೊದಲನೇ ಟಿ-20 ಪಂದ್ಯದಲ್ಲಿ ನಿಯಮಿತ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿರುವ ಹಿನ್ನೆಲೆಯಲ್ಲಿ
ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಆದಾಗ್ಯ ಬಾಂಗ್ಲಾದೇಶ ತಂಡದ ಬಲಿಷ್ಟ ಬ್ಯಾಟಿಂಗ್ ಲೈನ್ ಅಪ್ ನೆರವಿನೊಂದಿಗೆ ಭಾರತವನ್ನು ಅವರದೇ ನೆಲದಲಿ ಸೋಲಿಸಲು ಇದೊಂದು ಅತ್ಯತ್ತಮ ಅವಕಾಶ ಎನ್ನುವುದನ್ನೂ ತಳ್ಳಿ ಹಾಕುವಂತಿಲ್ಲ. ಅಲ್ಲದೇ, ಬಾಂಗ್ಲಾದ ಮುಷ್ತಾಪಿಜೂರ್ ಅವರ ಮಾರಕ ದಾಳಿ ಕೂಡ ಭಾರತದ ಮೇಲೆ ಒತ್ತಡ ಹೇರಬಲ್ಲದು ಎಂದು ಅಭಿಪ್ರಾಯಪಟ್ಟರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 