ಭಾರತ ಮಣಿಸಲು ಬಾಂಗ್ಲಾಗೆ ಉತ್ತಮ ಅವಕಾಶ: ವಿವಿಎಸ್ ಲಕ್ಷ್ಮಣ್
ನವದೆಹಲಿ, ಅ 31: ಮುಂಬರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟಿ-20 ಸರಣಿಯಲ್ಲಿ ಪ್ರವಾಸಿ ತಂಡದ ಮಧ್ಯಮ
ಕ್ರಮಾಂಕ ಬಲಿಷ್ಟವಾಗಿದ್ದು, ಭಾರತಕ್ಕೆ ಕಠಿಣ ಸವಾಲು ಎದುರಾಗಲಿದೆ ಎಂದು ಟೀಮ್ ಇಂಡಿಯಾ ಮಾಜಿ ಆಟಗಾರ
ವಿವಿಎಸ್ ಲಕ್ಷ್ಮಣ್ ಅಭಿಪ್ರಾಯ ಪಟ್ಟಿದ್ದಾರೆ. ನವೆಂಬರ್ ಮೂರರಂದು ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ
ನಡೆಯುವ ಮೊದಲನೇ ಟಿ-20 ಪಂದ್ಯದಲ್ಲಿ ನಿಯಮಿತ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿರುವ ಹಿನ್ನೆಲೆಯಲ್ಲಿ
ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಆದಾಗ್ಯ ಬಾಂಗ್ಲಾದೇಶ ತಂಡದ ಬಲಿಷ್ಟ ಬ್ಯಾಟಿಂಗ್ ಲೈನ್ ಅಪ್ ನೆರವಿನೊಂದಿಗೆ ಭಾರತವನ್ನು ಅವರದೇ ನೆಲದಲಿ ಸೋಲಿಸಲು ಇದೊಂದು ಅತ್ಯತ್ತಮ ಅವಕಾಶ ಎನ್ನುವುದನ್ನೂ ತಳ್ಳಿ ಹಾಕುವಂತಿಲ್ಲ. ಅಲ್ಲದೇ, ಬಾಂಗ್ಲಾದ ಮುಷ್ತಾಪಿಜೂರ್ ಅವರ ಮಾರಕ ದಾಳಿ ಕೂಡ ಭಾರತದ ಮೇಲೆ ಒತ್ತಡ ಹೇರಬಲ್ಲದು ಎಂದು ಅಭಿಪ್ರಾಯಪಟ್ಟರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 